NEWS HIGHLIGHTS
ಎಳನೀರು, ತಂಪು ಪಾನಿಯಗಳ ಮೊರೆ

ಬಿಸಿಲ ಧಗೆಯಿಂದ ದೇಹದ ಉಷ್ಣಾಂಶವು ಹೆಚ್ಚಾಗುತ್ತಿದೆ. ಕೆಲವು ನಿಮಿಷ ರಸ್ತೆಗಿಳಿದರು ಬಾಯಾರಿಕೆ, ದಣಿವು ಆವರಿಸುತ್ತಿದೆ. ಹಾಗಾಗಿ ಜನರು ಎಳನೀರು, ಜ್ಯೂಸ್, ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ. ಈ ಮೊದಲು ಎರಡ್ಮೂರು ದಿನಕ್ಕೆ ಖರ್ಚಾಗುತ್ತಿದ್ದ ಪ್ರಮಾಣದ ಎಳನೀರು ಒಂದೇ ದಿನಕ್ಕೆ ಖಾಲಿಯಾಗುತ್ತಿದೆ ಅನ್ನುತ್ತಿದ್ದಾರೆ ವ್ಯಾಪಾರಿಗಳು. ಇತ್ತ ತಂಪು ಪಾನಿಯಾಗಳು, ಜ್ಯೂಸ್ ಸೆಂಟರ್ಗಳ ಮುಂದೆಯು ಜನರ ಸಂಖ್ಯೆ ಹೆಚ್ಚಾಗಿದೆ.
ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ತಿಳಿಯಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
