ಶಿವಮೊಗ್ಗ ಈಗ ಕಾದ ಕಾವಲಿ, ಇನ್ನೆಷ್ಟು ದಿನ ಇರುತ್ತೆ ಇಷ್ಟು ಬಿಸಿಲು, ತಾಪಮಾನ ಹೆಚ್ಚಲು ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

FATAFAT-NEWS-BAND.webp

ಆರೋಗ್ಯದ ಕುರಿತು ಇರಲಿ ಕಾಳಜಿ

bengaluru

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬಿಸಿಲ ಬೇಗೆಯಿಂದ ಜನ ಹೈರಾಣಾಗಿದ್ದಾರೆ. ವಿಪರೀತ ಸುಸ್ತು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ ವೈದ್ಯರು ವಿವಿಧ ಸಲಹೆ ನೀಡಿದ್ದಾರೆ. ತೆಳುವಾದ, ಹಗುರವಾದ, ಸಡಿಲ ಬಟ್ಟೆ ಧರಿಸಬೇಕು. ಕಾಫಿ, ಮದ್ಯ ಸೇವನೆ ನಿಯಂತ್ರಿಸಬೇಕು. ಎಳನೀರು, ಹಸಿ ತರಕಾರಿ ಹಾಗೂ ಹಣ್ಣು ಸೇವಿಸುವುದು ಉತ್ತಮ. ಆಗಾಗ ನೀರು ಕುಡಿಯಬೇಕು ಸೇರಿದಂತೆ ದೇಹ ನಿರ್ಜಲವಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸುತ್ತಿದ್ದಾರೆ. ಮಕ್ಕಳು ಬಿಸಿಲಿನಲ್ಲಿ ಆಟವಾಡುವುದನ್ನು ತಪ್ಪಿಸುವಂತೆ ಸೂಚಿಸಿದ್ದಾರೆ.

ಇಡೀ ರಾಜ್ಯದಲ್ಲಿ ಹೇಗಿದೆ ಪರಿಸ್ಥಿತಿ? ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

Leave a Comment