ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಮಳೆಗಾಲದ ಮೇಲೆ ಪರಿಣಾಮ ಆಗುತ್ತಾ?

ಕಳೆದ ವರ್ಷ ಮಳೆ ಪ್ರಮಾಣ ತೀವ್ರ ಕುಸಿತ ಉಂಟಾಗಿತ್ತು. ಇದರಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬರ ಆವರಿಸಿದೆ. ಈಗ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದು, ಈ ಬಾರಿಯು ಮಳೆಯ ಮೇಲೆ ಪರಿಣಾಮ ಉಂಟಾಗಬಹುದೆ ಎಂದು ರೈತರು ಚಿಂತೆಗೀಡಾಗಿದ್ದಾರೆ. ಆದರೆ ಜೂನ್ ತಿಂಗಳ ಹೊತ್ತಿಗೆ ಬಿಸಿಲಿನ ಬೇಗೆ ಕಡಿಮೆಯಾಗಲಿದೆ. ಆದ್ದರಿಂದ ಮುಂಗಾರು ಉತ್ತಮವಾಗಿರಲಿದೆ. ಸೆಪ್ಟೆಂಬರ್ನಲ್ಲಿ ಲಾ ನಿನಾ (ಎಲ್ ನಿನೋಗೆ ವಿರುದ್ಧವಾದ ವಾತಾವರಣ ಸೃಷ್ಟಿ) ಪರಿಣಾಮ ಹೆಚ್ಚಾಗಿರಲಿದೆ. ಹಿಂಗಾರು ಕೂಡ ತುಂಬಾ ಚನ್ನಾಗಿರಲಿದೆ. ಈ ಬಾರಿ ಸಮೃದ್ಧ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

















