ಹೊಳಲೂರು ನಾಡ ಕಚೇರಿಗೆ ರಾಜ್ಯದಲ್ಲೇ ಮೂರನೇ ಸ್ಥಾನ, ಉಪ ತಹಶೀಲ್ದಾರ್’ಗೆ ಬಂತು ಅಭಿನಂದನಾ ಪತ್ರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಿಗದಿಗಿಂತಲೂ ವೇಗವಾಗಿ ಅರ್ಜಿಗಳ ವಿಲೇವಾರಿ ಮಾಡಿದ ಹೊಳಲೂರು ನಾಡಕಚೇರಿಗೆ ಭೂಮಾಪನ ಇಲಾಖೆ ಆಯುಕ್ತ ಮುನಿಶ್ ಮೌದ್ಗಿಲ್ ಅಭಿನಂದನೆ ಸಲ್ಲಿಸಿದ್ದಾರೆ. ಸಾವಿರಕ್ಕಿಂತಲೂ ಕಡಿಮೆ ಅರ್ಜಿ ಪಡೆಯುವ ನಾಡ ಕಚೇರಿಗಳ ಪೈಕಿ, ವೇಗವಾಗಿ ವಿಲೇವಾರಿ ಮಾಡಿದ ರಾಜ್ಯದ ಮೂರನೇ ನಾಡ ಕಚೇರಿ ಎಂದು ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಪತಹಶೀಲ್ದಾರ್ ತಿಲಕ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಲಾಗಿದೆ. ನವೆಂಬರ್ ತಿಂಗಳಲ್ಲಿ ಹೊಳಲೂರು ನಾಡಕಚೇರಿಗೆ 509 ಅರ್ಜಿಗಳು ಬಂದಿದ್ದವು. ಅವಧಿಗೂ ಮೊದಲೇ ಶೇ.99.80ಯಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment