ಭದ್ರಾ ಜಲಾಶಯದ ನೀರಿನ ಮಟ್ಟ ಸೇರಿ ವಿವಿಧ ಮಾಹಿತಿಗೆ ಸಹಾಯವಾಣಿ ಶುರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ : ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಸೇರಿದಂತೆ ವಿವಿಧ ಮಾಹಿತಿಗೆ ಕರ್ನಾಟಕ ನೀರಾವರಿ ನಿಗಮ ಸಹಾಯವಾಣಿ ಆರಂಭಿಸಿದೆ. 08282-256338 ಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಲಾಶಯದ ನೀರಿನ ಮಟ್ಟ, ಪ್ರವಾಹದಿಂದಾಗುವ ನೀರಿನ ಮಟ್ಟ, ನೀರಿನ ಕಾಲುವೆಗಳ ಸುಸ್ಥಿತಿ, ದುಸ್ಥಿತಿಯ ಬಗ್ಗೆ ಮತ್ತು ನಾಲೆಗಳಲ್ಲಿ ನೀರು ಹರಿಸುವ, ನಿಲ್ಲಿಸುವ ಸೇರಿದಂತೆ ವಿವಿಧ ಮಾಹಿತಿಗಳನ್ನು ಇಲ್ಲಿ ಪಡೆಯಬಹುದಾಗಿದೆ ಎಂದು ಭದ್ರಾ ಯೋಜನಾ ಬಿ.ಆರ್.ಪ್ರಾಜೆಕ್ಟ್‌ ಅಧೀಕ್ಷಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment