Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » NEWS 1 ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲೂ ಮಗು ಪೋಷಣ ಕೊಠಡಿ | NEWS 2 ರವೀಂದ್ರನಗರ ದೇಗುಲದಲ್ಲಿ ಭಗವದ್ಗೀತಾ ಸಪ್ತಾಹ

NEWS 1 ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲೂ ಮಗು ಪೋಷಣ ಕೊಠಡಿ | NEWS 2 ರವೀಂದ್ರನಗರ ದೇಗುಲದಲ್ಲಿ ಭಗವದ್ಗೀತಾ ಸಪ್ತಾಹ

26/11/2019 6:54 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

NEWS 1 | ಖಾಸಗಿ ಬಸ್ ನಿಲ್ದಾಣದಲ್ಲಿ ಮಗು ಪೋಷಣೆ ಕೊಠಡಿ

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ರೋಟರಿ ಕ್ಲಬ್ ಉತ್ತರದ ವತಿಯಿಂದ ಮಗು ಪೋಷಣೆ ಕೊಠಡಿ ತೆರೆಯಲಾಗಿದೆ. ರೋಟರಿ ಜಿಲ್ಲಾ ಗವರ್’ನರ್ ಬಿ.ಎನ್.ರಮೇಶ್ ಕೊಠಡಿ ಉದ್ಘಾಟಿಸಿದರು. ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

NEWS 2 | ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಭಗವದ್ಗೀತಾ ಸಪ್ತಹ

ಶಿವಮೊಗ್ಗ : ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ, ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಭಗವದ್ಗೀತಾ ಅಭಿಯಾನ ಕರ್ನಾಟಕದ ವತಿಯಿಂದ ನ.29ರಿಂದ ಡಿ.7ರವರೆಗೆ ರವೀಂದ್ರನಗರ ಗಣಪತಿ ದೇವಸ್ಥಾದನಲ್ಲಿ ಶ್ರೀ ಭಗವದ್ಗೀತಾ ಪ್ರವಚನ ಸಪ್ತಾಹ ನಡೆಯಲಿದೆ ಎಂದು ಉಪನ್ಯಾಸಕ ಕೆ.ವಿ.ಶಿವಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನ.29ರಂದು ಸಂಜೆ 5.30ಕ್ಕೆ ಸಪ್ತಾಹಕ್ಕೆ ಚಾಲನೆ ನೀಡಲಾಗುತ್ತದೆ ಎಂದರು. ಜಿಲ್ಲಾ ಸಮಿತಿ ಸಂಚಾಲಕ ಪಿ.ಪಿ.ಹೆಗಡೆ, ದೇವಸ್ಥಾನ ಸಮಿತಿ ಅಧ್ಯಕ್ಷ ಉಮಾಪತಿ ಸುದ್ದಿಗೋಷ್ಠಿಯಲ್ಲಿದ್ದರು.

NEWS 3 | ಶ್ರೀಗಳಿಗೆ ವಿಶೇಷ ಪೂಜೆ

https://www.facebook.com/shivamoggalive/videos/1281180472092040/?t=1

ದೈವಜ್ಞ ಶ್ರೀ ಜ್ಞಾನೇಶ್ವರ ಶ್ರೀಗಳ ರಾಜಬೀದಿ ಉತ್ಸವ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆಯಿತು. ಈ ಸಂದರ್ಭ ಶಿವಮೊಗ್ಗದ ಜೈಲ್ ಸರ್ಕಲ್’ನಲ್ಲಿರುವ ಪದ್ಮಾ ಜ್ಯುವೆಲರ್ಸ್ ಮಾಲೀಕರಾದ ಚಂದ್ರಹಾಸ್ ಅವರು ಶ್ರೀಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | [email protected]

A Child care unit has been started by rotary in Shimoga Bus stand. Bhagavadgeetha Sapthaha has been organized in Ravindra Nagara Ganapathi Temple.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article SHIMOGA NEWS | ಮೊಬೈಲ್ ಟವರ್ ನಿರ್ಮಾಣದ ವಿರುದ್ಧ ಸಿಡಿದೆದ್ದ ಜನರು, ಕಾಮಗಾರಿ ಸ್ಥಗಿತಕ್ಕೆ ಆಗ್ರಹ
Next Article GOOD NEWS | ಪ್ಲಾಸ್ಟಿಕ್ ತಂದು ಕೊಟ್ಟರೆ ಅಕ್ಕಿ ಫ್ರೀ.. ಫ್ರೀ.. ಶಿವಮೊಗ್ಗ ಮಹಿಳಾ ಸಂಘದ ಪ್ರಯೋಗಕ್ಕೆ ಭಾರೀ ರೆಸ್ಪಾನ್ಸ್

ಇದನ್ನೂ ಓದಿ

Shimoga-News-update
FATAFAT NEWS

ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
SHIMOGA-NEWS-UPDATE
FATAFAT NEWS

ಶಿವಮೊಗ್ಗದ ಬಿದಿರೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮಾ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Shimoga-Rangayana-Kannada-Samskruti-Bhavana
FATAFAT NEWS

ಶಿವಮೊಗ್ಗ ರಂಗಾಯಣಕ್ಕೆ ತಂತ್ರಜ್ಞರು, ಕಲಾವಿದರ ನೇಮಕಾತಿಗೆ ಅರ್ಜಿ ಆಹ್ವಾನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
111023-Bhadravathi-Radio-FM-Radio.webp
FATAFAT NEWS

ಭದ್ರಾವತಿ ಆಕಾಶವಾಣಿಯಿಂದ ಇಂದು ಸಂಜೆ ಹಲೋ ಕಿಸಾನ್‌ವಾಣಿ ನೇರ ಫೋನ್‌ ಇನ್‌ ಕಾರ್ಯಕ್ರಮ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Shimoga-News-update
FATAFAT NEWS

ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Agriculture-News-Farmer
FATAFAT NEWS

ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ ತೋಟಗಾರಿಕೆ ಇಲಾಖೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?