ಶಿವಮೊಗ್ಗ ಜಿಲ್ಲೆಯ ಕಂಪ್ಲೀಟ್ ನ್ಯೂಸ್, ಈವರೆಗಿನ ಎಲ್ಲಾ ಅಪ್ ಡೇಟ್ ಓದಲು ಕ್ಲಿಕ್ ಮಾಡಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 16 MARCH 2023

Monkey-Fever-Thirthahalli-JC-Hospital-KFD

ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ, 2ನೇ ಕೇಸ್ ಪತ್ತೆ

ಬಿಸಿಲ ಝಳ ಹೆಚ್ಚಾಗುತ್ತಿದ್ದಂತೆ ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಮುಂದುವರೆದಿದೆ. ತಾಲೂಕಿನಲ್ಲಿ ಎರಡನೇ ಪ್ರಕರಣ ಪತ್ತೆಯಾಗಿದೆ. ಮಹಿಳೆಯೊಬ್ಬರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

Crime-News-General-Image

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆ

ಮಹಿಳೆಯೊಬ್ಬರ ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆ ಇದೆ. ರಾತ್ರಿ ಮಲಗಿದ್ದ ಮಹಿಳೆ ಬೆಳಗ್ಗೆ ಕತ್ತು ಸೀಳಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

200123 Police Jeep With Light jpg

ಶಿವಮೊಗ್ಗದ ಡಾಕ್ಟರ್ ಗೆ ಶಾಕ್ ಕೊಟ್ಟ ಗೂಗಲ್ ಸರ್ಚ್

ಹಣ ಮಾಡುವುದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದ ವೈದ್ಯ ಕೊನೆಗೆ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಆತಂಕಗೊಂಡ ಡಾಕ್ಟರ್ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

Kimmane-Rathnakar-Protest-in-Shimoga

ಪಿಡಿಒ ವಿರುದ್ಧ ಕಿಮ್ಮನೆ ಗರಂ

ಪಿಡಿಒ ಒಬ್ಬರು ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿ ಮುಂದೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಹೋರಾಟ ನಡೆಯಿತು. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

KSRTC-Bus-General-Image-Shimoga-Bangalore

ಇವತ್ತು ಬಸ್ ಸಿಗೋದು ಕಷ್ಟವಾಗಬಹುದು

ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

Attack-on-Anjaneya-and-Madhu-revange-against-Handi-anni-killing

ಥೇಟ್ ಅದೇ ಮಾದರಿಯಲ್ಲಿ ನಡೆಯಿತು ಅಟ್ಯಾಕ್

ಚೀಲೂರು ಸಮೀಪ ಹಂದಿ ಅಣ್ಣಿ ಹಂತಕರ ಮೇಲೆ ದಾಳಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಹಂದಿ ಅಣ್ಣಿಯನ್ನು ಹತ್ಯೆ ಮಾಡಲಾಗಿತ್ತು. ಥೇಟ್ ಅದೆ ಮಾದರಿಯಲ್ಲಿ ಆರೋಪಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

Shimoga Map Graphics

ಶಿವಮೊಗ್ಗದ ರೈತರ ಮಕ್ಕಳಿಗೆ ತರಬೇತಿ

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ 10 ತಿಂಗಳ ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

Malavagoppa-Brahma-Rathotsava

ಮಲವಗೊಪ್ಪದಲ್ಲಿ ಬ್ರಹ್ಮ ರಥೋತ್ಸವ

ಮಲವಗೊಪ್ಪದ ಶ್ರೀ ಚನ್ನವಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಈ ಕುರಿತು ಹೆಚ್ಚಿನ ಮಾಹಿತಿಗೆ ನೀಲಿ ಬಟನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment