ಶಿವಮೊಗ್ಗದ ಬಿದಿರೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮಾ

ಶಿವಮೊಗ್ಗ: ಬಿದಿರೆಯಲ್ಲಿರುವ ಶಿರಡಿ ಸಾಯಿಬಾಬಾ ಸೇವಾ ಸಮಿತಿಯಿಂದ ಜು.10 ರಂದು ಗುರುಪೂರ್ಣಿಮಾ (Guru Purnima) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಮಿತಿ ಕೋರಿದೆ. ಹೆಚ್ಚಿನ ಮಾಹಿತಿಗೆ 98457 32240 ಅಥವಾ 94487 67067 ಈ ನಂಬರುಗಳಿಗೆ ಸಂಪರ್ಕಿಸಬಹುದು.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

June-2025-Report-Shivamogga-Live

Leave a Comment