ಡಾ. ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ಸಾಸ್ವೆಹಳ್ಳಿ ಸತೀಶ್‌ ನೇಮಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು: ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗದ ರಂಗಕರ್ಮಿ ಸಾಸ್ವೆಹಳ್ಳಿ ಸತೀಶ್‌ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. (Nominated)

ದಾವಣಗೆರೆಯ ಮೋಹನ್‌ ಕೊಂಡಜ್ಜಿ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರಲಿದ್ದಾರೆ.

ಸಾಸ್ವೆಹಳ್ಳಿ ಸತೀಶ್‌
ಸಾಸ್ವೆಹಳ್ಳಿ ಸತೀಶ್‌

ಇದನ್ನೂ ಓದಿ » ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2025

Leave a Comment