NEWS 3 | ಭದ್ರಾ ನಾಲೆಗಳಿಗೆ ನೀರು ನಿಲುಗಡೆ | ಕಲ್ಲಹಳ್ಳಿಯಲ್ಲಿ ಲಕ್ಷ ದೀಪೋತ್ಸವ | ಮೀನು ವ್ಯಾಪಾರಿಗೆ ಹೃದಯಾಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019

NEWS 1 : ಭದ್ರಾ ನಾಲೆಗಳಿಗೆ ನೀರು ನಿಲುಗಡೆ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು  ನ.28ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುತ್ತದೆ. ಭದ್ರಾ ಜಲಾಶಯದಿಂದ ಆಗಸ್ಟ್ 16ರಿಂದ ಎಡ ಮತ್ತು ಬಲ ನಾಲೆಗಳಿಗೆ ಮೂಲಕ ಹರಿಸುತ್ತಿದ್ದ ನೀರಿನ್ನು ನಿಲ್ಲಿಸುವುದಾಗಿ ಕರ್ನಾಟಕ ನೀರಾವರಿ ನಿಗಮದ ನೀರಾವರಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NEWS 2 : ಮೀನು ಮಾರುವ ವ್ಯಕ್ತಿಗೆ ಹೃದಯಾಘಾತ

ಸಾಗರ : ಭದ್ರಾಪುರ ಬಳಿ ಮೀನು ಮಾರುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೀನು ಮಾರಾಟ ಮಾಡುತ್ತಿದ್ದ ವಾಹನದಲ್ಲಿ ಹೋಗುವಾಗ ಹೃದಯಾಘಾತ ಸಂಭವಿಸಿದೆ. ಉಳವಿಯ ಗುಡವಿ ನಿವಾಸಿ ಕಲೀಮುಲ್ಲಾ (40) ನಿಧನರಾಗಿದ್ದಾರೆ.

78276705 982563575438396 1513787165077667840 n.jpg? nc cat=108& nc ohc=I0FSCe1qGXgAQn5aEVTdN6xkZdyX0PSdiQj3rkO5xmSVHevbNCkfhFRig& nc ht=scontent.fblr1 4

NEWS 3 : ಕಲ್ಲಹಳ್ಳಿಯಲ್ಲಿ ಲಕ್ಷ ದೀಪೋತ್ಸವ

ಶಿವಮೊಗ್ಗ : ಕಾರ್ತಿಕ ಮಾಸದ ಕೊನೆ ಅಮವಾಸ್ಯೆ ಹಿನ್ನೆಲೆ. ಶಿವಮೊಗ್ಗದ ಕಲ್ಲಹಳ್ಳಿಯ ಗಣಪತಿ ದೇವಸ್ಥಾನದಲ್ಲಿ ಭಕ್ತರು ಲಕ್ಷ ದೀಪಗಳನ್ನು ಬೆಳಗಿದರು. ದೇವಸ್ಥಾನ ಮತ್ತು ಕೊಳದ ಸುತ್ತಲು ಹಚ್ಚಿದ್ದ ದೀಪಗಳಿಂದಾಗಿ ದೇವಸ್ಥಾನ ಕಂಗೊಳಿಸಿತು.

74242745 982563612105059 258188312571805696 n.jpg? nc cat=108& nc ohc=ywh8W WB5T4AQlCYQ 37 8jsQOuwDvo2c8ama TAfoA2qpTd Bc0PMK4g& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Authorities to stop water flow to Bhadra Dam canals from November 28th. Lakshadeepotsava in Shimoga Kallahalli Ganapathi Temple.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2019

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment