SHIVAMOGGA LIVE NEWS, 28 NOVEMBER 2024
ಬೆಂಗಳೂರು : ವಿಧಾನ ಪರಿಷತ್ನಿಂದ ನಿವೃತ್ತರಾದ ಶಾಸಕರಿಗೆ ವಿಧಾನಸೌಧದಲ್ಲಿ ಗೌರವ ಸನ್ಮಾನ (Felicitation) ಆಯೋಜಿಸಲಾಗಿತ್ತು. ಸಭಾಪತಿ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್ ಅವರನ್ನು ಗೌರವಿಸಲಾಯಿತು.
ಇದೇ ವೇಳೆ ಮಾತನಾಡಿದ ಎಸ್.ರುದ್ರೇಗೌಡ, ವಿಧಾನ ಪರಿಷತ್ ಸದಸ್ಯನಾಗಿ 6 ವರ್ಷದ ಅವಧಿಯಲ್ಲಿ ಪರಿಷತ್ತಿನಲ್ಲಿ ನಡೆದ ಚರ್ಚೆ ತೃಪ್ತಿ ತಂದಿಲ್ಲ. ಸದನದಲ್ಲಿ ಕೇವಲ ಮಾತು ನಡೆಯುತ್ತದೆ. ಸಮರ್ಪಕವಾದ ಉತ್ತರ ಸಿಗುವುದಿಲ್ಲ. ಈ ಅವಸ್ಥೆ ಬದಲಾಗಬೇಕು. ಆಗ ಜನಸಾಮಾನ್ಯರಿಗೆ ಯೋಜನೆಗಳು ತಲುಪುವುದು ಸುಲಭವಾಗಲಿದೆ ಎಂದರು.
ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200