ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 28 NOVEMBER 2024
ಬೆಂಗಳೂರು : ವಿಧಾನ ಪರಿಷತ್ನಿಂದ ನಿವೃತ್ತರಾದ ಶಾಸಕರಿಗೆ ವಿಧಾನಸೌಧದಲ್ಲಿ ಗೌರವ ಸನ್ಮಾನ (Felicitation) ಆಯೋಜಿಸಲಾಗಿತ್ತು. ಸಭಾಪತಿ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್ ಅವರನ್ನು ಗೌರವಿಸಲಾಯಿತು.
ಇದೇ ವೇಳೆ ಮಾತನಾಡಿದ ಎಸ್.ರುದ್ರೇಗೌಡ, ವಿಧಾನ ಪರಿಷತ್ ಸದಸ್ಯನಾಗಿ 6 ವರ್ಷದ ಅವಧಿಯಲ್ಲಿ ಪರಿಷತ್ತಿನಲ್ಲಿ ನಡೆದ ಚರ್ಚೆ ತೃಪ್ತಿ ತಂದಿಲ್ಲ. ಸದನದಲ್ಲಿ ಕೇವಲ ಮಾತು ನಡೆಯುತ್ತದೆ. ಸಮರ್ಪಕವಾದ ಉತ್ತರ ಸಿಗುವುದಿಲ್ಲ. ಈ ಅವಸ್ಥೆ ಬದಲಾಗಬೇಕು. ಆಗ ಜನಸಾಮಾನ್ಯರಿಗೆ ಯೋಜನೆಗಳು ತಲುಪುವುದು ಸುಲಭವಾಗಲಿದೆ ಎಂದರು.

ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು















