ಶಿವಮೊಗ್ಗದಲ್ಲಿ ಮೀನುಗಾರಿಕೆ ನಿಷೇಧ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು (Fishing) ವಂಶಾಭಿವೃದ್ದಿ ಚಟುವಟಿಕೆಗಳು ನಡೆಸಲಿವೆ. ಆದ್ದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

https://chat.whatsapp.com/JPJ0lTQsTKf365Fqu6Q7cd

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment