ಶಿವಮೊಗ್ಗ: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು (Fishing) ವಂಶಾಭಿವೃದ್ದಿ ಚಟುವಟಿಕೆಗಳು ನಡೆಸಲಿವೆ. ಆದ್ದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ
