ಶಿವಮೊಗ್ಗ: ರಾಜ್ಯ ಆಹಾರ ಆಯೋಗವು (Food Commission) ಡಿ.8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ (Inspections) ಕೈಗೊಳ್ಳಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ ನಡೆಸಲಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ದೇಶದ ಟಾಪ್ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ
ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು (public grievance) ಸ್ವೀಕಾರ ಮಾಡಲಿದ್ದಾರೆ. ಆಯೋಗದ ಪ್ರವಾಸದಲ್ಲಿ ಅಧ್ಯಕ್ಷ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯ ಮತ್ತು ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






