ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MAY 2024
SHIMOGA : ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಎರಡನೇ ಹಂತದ ಬರ ಪರಿಹಾರ ಬಿಡುಗಡೆ ಮಾಡಿದೆ. ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಒಟ್ಟು 59,605 ಫಲಾನುಭವಿಗಳ ಬ್ಯಾಂಕ್ ಖಾತೆಗೆ 38,74,31,015 ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕುಂದು ಕೊರತೆ ಮತ್ತು ವಿಚಾರಣೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ಈ ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ನಂಬರ್ಗಳು
ಶಿವಮೊಗ್ಗ ತಹಶೀಲ್ದಾರ್ – 08182 279311
ಭದ್ರಾವತಿ ತಹಶೀಲ್ದಾರ್ – 08282 263466
ತೀರ್ಥಹಳ್ಳಿ ತಹಶೀಲ್ದಾರ್ – 08181 228239
ಸಾಗರ ತಹಶೀಲ್ದಾರ್ – 08183 226074
ಶಿಕಾರಿಪುರ ತಹಶೀಲ್ದಾರ್ – 08187 222239
ಸೊರಬ ತಹಶೀಲ್ದಾರ್ – 08184 272241
ಹೊಸನಗರ ತಹಶೀಲ್ದಾರ್ – 08185 221235
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್.ಪಿ ಹೇಳಿದ್ದೇನು?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















