ಕರೋನ ಭೀತಿ ನಡುವೆ ಶಿವಮೊಗ್ಗದಲ್ಲಿ ಹೋಳಿ ಸಂಭ್ರಮ, ಹೇಗಿದೆ ಆಚರಣೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಆತಂಕದ ನಡುವೆ, ಹೋಳಿ ಹುಣ್ಣಿಮೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಣ್ಣದ ಆಟ ಶುರುವಾಗಿದೆ. ವಿವಿಧ ಬಡಾವಣೆಗಳಲ್ಲಿ ಮಕ್ಕಳು ಬಣ್ಣ  ಎರಚಿ ಸಂಭ್ರಮ ಪಡುತ್ತಿದ್ದಾರೆ

ಶಿವಮೊಗ್ಗ ನಗರದ ವಿವಿಧೆಡೆ ಮಕ್ಕಳು ಹೋಳಿ ಹಬ್ಬ  ಆಚರಿಸುತ್ತಿದ್ದಾರೆ. ಬಣ್ಣ ಹಚ್ಚಿಕೊಂಡು, ಮನೆ ಮನೆಗೂ ತೆರಳುತ್ತಿದ್ದಾರೆ. ಸ್ನೇಹಿತರಿಗೆ ಬಣ್ಣ ಹಚ್ಚಿ ಖುಷಿ ಪಡುತ್ತಿದ್ದಾರೆ.

ಮನ್ಮಥ ಮೂರ್ತಿ ಪ್ರತಿಷ್ಠಾಪನೆ

ಮತ್ತೊಂದೆಡೆ ಜಿಲ್ಲೆಯ ವಿವಿಧೆಡೆ ಮನ್ಮಥನ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಭದ್ರಾವತಿಯ ಕುಂಬಾರ ಬೀದಿಯಲ್ಲಿ ರತಿ ಸಹಿತ ಮನ್ಮಥನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ಕಾಮಣ್ಣನನ್ನು ಹೊತ್ತು, ಮನೆ ಮನೆಗೆ ತೆರಳುತ್ತಿರುವ ಮಕ್ಕಳು, ಹಣ, ಕಟ್ಟಿಗೆ, ಭರಣಿ ಸಂಗ್ರಹಿಸುತ್ತಿದ್ದಾರೆ. ಊರಿನ ಹೊರ ಭಾಗದಲ್ಲಿ ಕಾಮಣ್ಣನ ಪ್ರತಿಷ್ಠಾಪನೆ ಮಾಡಿ, ಹಬ್ಬದ ಬಳಕ ದಹನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

165062955 3840524486066773 4432280121936161955 n.jpg? nc cat=107&ccb=1 3& nc sid=8bfeb9& nc ohc=VsJH0 v9q4MAX h9oPC& nc ht=scontent.fblr1 3

ಫೋಟೊ : ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ಮಕ್ಕಳು ಕಾಮದಹನಕ್ಕೆ ಸಿದ್ಧತೆ ಮಾಡಿಕೊಂಡಿರುವುದು.

163203677 1355374174823999 4169580342315936320 o.jpg? nc cat=100&ccb=1 3& nc sid=730e14& nc ohc=q fKIyWyLo8AX8jqj y& nc ht=scontent.fblr1 6

ಫೋಟೊ : ಭದ್ರಾವತಿಯ ಬಡಾವಣೆಯೊಂದರಲ್ಲಿ ಮನ್ಮಥನ ಪ್ರತಿಷ್ಠಾಪನೆ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment