SHIVAMOGGA LIVE | 2 AUGUST 2023
SHIMOGA : ಸರ್ಕಾರ 211 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (Inspectors Transfer) ರಾಜ್ಯದ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಠಾಣೆಗಳ ಇನ್ಸ್ಪೆಕ್ಟರ್ಗಳು ಕೂಡ ಬದಲಾಗಿದ್ದಾರೆ.
ಯಾವ್ಯಾವ ಠಾಣೆ ಇನ್ಸ್ಪೆಕ್ಟರ್ಗಳು ವರ್ಗವಾಗಿದ್ದಾರೆ?
ಜಿಲ್ಲೆಯಿಂದ ವರ್ಗವಾದವರು
ಜೆ.ಲಕ್ಷ್ಮಣ್ – ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ಬೆಂಗಳೂರಿನ ನಂದಿನಿ ಲೇಔಟ್
ಅಶ್ವಥಗೌಡ.ಜೆ – ತೀರ್ಥಹಳ್ಳಿ ಪೊಲೀಸ್ ಠಾಣೆಯಿಂದ ಬೆಂಗಳೂರನ ಜ್ಞಾನಭಾರತಿ ಠಾಣೆ
ಪ್ರವೀಣ್ ಜಿ. ನೀಲಮ್ಮನವರ್ – ತೀರ್ಥಹಳ್ಳಿಯ ಮಾಳೂರು ಠಾಣೆಯಿಂದ ಹುಬ್ಬಳ್ಳಿ ಧಾರವಾಡ ಗೋಕುಲ್ ರೋಡ್ ಠಾಣೆ
ರಾಘವೇಂದ್ರ ಕಾಂಡಿಕೆ – ಭದ್ರಾವತಿ ನಗರ ವೃತ್ತದಿಂದ ಚಿತ್ರದುರ್ಗದ ಹಿರಿಯೂರು ಠಾಣೆಗೆ
ರವಿ ಎನ್.ಎಸ್ – ವಿನೋಬನಗರ ಪೊಲೀಸ್ ಠಾಣೆಯಿಂದ ದಾವಣಗೆರೆ ಜಿಲ್ಲೆ ನ್ಯಾಮಿತ ಠಾಣೆಗೆ
ಗಿರೀಶ್ ಬಿ.ಸಿ – ಹೊಸನಗರ ಪೊಲೀಸ್ ಠಾಣೆಯಿಂದ ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ
ಪ್ರವೀಣ್ ಕುಮಾರ್.ವಿ – ಸಾಗರ ಗ್ರಾಮಾಂತರ ಠಾಣೆಯಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಗ್ರಾಮಾಂತರ ಠಾಣೆಗೆ
ಶಿವಮೊಗ್ಗ ಜಿಲ್ಲೆಗೆ ವರ್ಗವಾದವರು
ಶ್ರೀಶೈಲಕುಮಾರ್ – ರಾಜ್ಯ ಗುಪ್ತವಾರ್ತೆಯಿಂದ ಭದ್ರಾವತಿ ನಗರ ವೃತ್ತ
ಮಹಾಬಲೇಶ್ವರ್ ಎಸ್.ನಾಯಕ್ – ಭಟ್ಕಳ ಗ್ರಾಮಾಂತರ ಠಾಣೆಯಿಂದ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ
ರುದ್ರೇಗೌಡ ರೇವಣಗೌಡ ಪಾಟೀಲ್ – ಹಾವೇರಿ ಜಿಲ್ಲೆ ಹಿರೇಕೆರೂರು ಠಾಣೆಯಿಂದ ಶಿವಮೊಗ್ಗದ ವಿನೋಬನಗರ ಠಾಣೆಗೆ
ಗುರಣ್ಣ ಎಸ್.ಹೆಬ್ಬಾಳ್ – ಭಾಲ್ಕಿ ನಗರ ಠಾಣೆಯಿಂದ ಹೊಸನಗರ ಠಾಣೆಗೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200