
ಶಿವಮೊಗ್ಗ: ರಾಜ್ಯಾದ್ಯಂತ 27 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಇನ್ಸ್ಪೆಕ್ಟರ್ಗಳ (Inspectors) ವರ್ಗಾಣೆಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಾರೆಲ್ಲ ವರ್ಗವಾಗಿದ್ದಾರೆ?
» ಸಂತೋಷ್ ಕುಮಾರ್ ಡಿ.ಕೆ – ಶಿವಮೊಗ್ಗ ಸಂಚಾರ ವೃತ್ತದಿಂದ ವಿನೋಬನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
» ಭರತ್ ಕುಮಾರ್ ಡಿ.ಆರ್ – ಮಹಿಳಾ ಠಾಣೆಯಿಂದ ವಿನೋಬನಗರ ಠಾಣೆಗೆ ವರ್ಗಾವಣೆ ಆದೇಶದಲ್ಲಿದ್ದರು. ಈ ಆದೇಶ ರದ್ದುಗೊಳಿಸಲಾಗಿದೆ.
» ದೇವರಾಜ ಟಿ.ವಿ – ಉಡುಪಿ ಜಿಲ್ಲೆ ಮಣಿಪಾಲ ಪೊಲೀಸ್ ಠಾಣೆಯಿಂದ ಶಿವಮೊಗ್ಗ ಸಂಚಾರ ವೃತ್ತಕ್ಕೆ ವರ್ಗಾವಣೆಯಾಗಿದ್ದಾರೆ.
» ಗಾಯಿತ್ರಿ.ಆರ್ – ಆಂತರಿಕ ಭದ್ರತಾ ವಿಭಾಗದಿಂದ ಶಿವಮೊಗ್ಗ ಸಂಚಾರ ವೃತ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದರು. ಈ ಆದೇಶವನ್ನು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ » ಮಗನನ್ನು ರೈಲಿಗೆ ಹತ್ತಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಆಘಾತ, ಒಳಗಿಂದಲೇ ಲಾಕ್ ಆಗಿತ್ತು ಬಾಗಿಲು, ಆಗಿದ್ದೇನು?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






