| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ಸಾಫ್ಟ್ವೇರ್ (Software) ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂ. ವಂಚಿಸಲಾಗಿದೆ.
ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್ನ ಮಹೇಶ್ ಎಂಬಾತನ ಪರಿಚಯವಾಗಿತ್ತು. ಆತ ಯುವಕನಿಗೆ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಹಂತ ಹಂತವಾಗಿ ಹಣ ಪಡೆದು 2023ರ ಡಿಸೆಂಬರ್ನಲ್ಲಿ ಸಾಫ್ಟ್ವೇರ್ (Software) ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ.
ಪರಿಶೀಲಿಸಿದಾಗ ಕಾದಿತ್ತು ಶಾಕ್
![]()
ಪರಿಶೀಲಿಸಿದಾಗ ಆ ನೇಮಕಾತಿ ಆದೇಶ ನಕಲಿ ಎಂಬುದು ಯುವಕನಿಗೆ ಗೊತ್ತಾಗಿತ್ತು. ಈ ಹಿನ್ನೆಲೆ ಮಹೇಶ್ಗೆ ಕರೆ ಮಾಡಿ ಹಣ ಹಿಂತಿರುಗಿಸುವಂತೆ ತಿಳಿಸಿದ್ದ. ಆದರೆ ಈವರೆಗು ಆತ ಹಣ ಹಿಂತಿರುಗಿಸದ ಹಿನ್ನೆಲೆ ಯುವಕ ದೂರು ನೀಡಿದ್ದಾನೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್, ಕಡಿಮೆ ವೆಚ್ಚದಲ್ಲಿ ಹೈಟೆಕ್ ಟ್ರೀಟ್ಮೆಂಟ್, ವೈದ್ಯರು ಹೇಳಿದ್ದೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()