ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್ ಇಲಾಖೆಯ ಡಿವೈಎಸ್ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ (DAR) ಡಿವೈಎಸ್ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ (Raid) ಆಗಿ ಸಿಕ್ಕಿಬಿದ್ದಿದ್ದಾರೆ.
ಪೊಲೀಸ್ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.


ಇದನ್ನೂ ಓದಿ » ಶಿವಮೊಗ್ಗದ ಬಿರಿಯಾನಿ ಹೊಟೇಲ್ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ, ಮಹಿಳೆಗೆ ಗಾಯ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





