| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 15 MAY 2024
RAINFALL : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಉತ್ತಮವಾಗಿದೆ. ಈ ಮಧ್ಯೆ ಪ್ರಸಕ್ತ ಸಾಲಿನ ಮುಂಗಾರು (Monsoon) ಮಾರುತ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಕೇರಳಕ್ಕೆ ಪ್ರವೇಶಿಸಲಿದೆ
ಮೇ 19ರಂದು ನೈಋತ್ಯ ಮುಂಗಾರು ಮಾರುತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಜೂನ್ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಪ್ರವೇಶಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಗಾಡಿಕೊಪ್ಪ, ಗೋಪಾಳದ ಇಬ್ಬರು ಯುವಕರು ಅರೆಸ್ಟ್
24 ಗಂಟೆಯಲ್ಲಿ ಎಷ್ಟಾಯ್ತು ಮಳೆ?
ಶಿವಮೊಗ್ಗದಲ್ಲಿ ಮೇ 14ರ ಬೆಳಗ್ಗೆ 8.30ರಿಂದ ಮೇ 15ರ ಬೆಳಗ್ಗೆ 8.30ರವರೆಗೆ 5.1 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 6.7 ಮಿ.ಮೀ., ಹೊಸನಗರ 8.9 ಮಿ.ಮೀ., ಸಾಗರ 4 ಮಿ.ಮೀ., ಶಿಕಾರಿಪುರ 4.1 ಮಿ.ಮೀ., ಶಿವಮೊಗ್ಗ 3.6 ಮಿ.ಮೀ., ಸೊರಬ 5.5 ಮಿ.ಮೀ., ತೀರ್ಥಹಳ್ಳಿ 3.4 ಮಿ.ಮೀ. ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()