ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್ ಸುಬೇದಾರ್ ರಾಕೇಶ್ ಕುಮಾರ್ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್ ಸುಬೇದಾರ್ ರಾಕೇಶ್ ಕುಮಾರ್ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್ ಕಾರ್ಯಾಚರಣೆ, 20 ಆಟೋಗಳು ಸೀಜ್, 100 ಕೇಸ್
LATEST NEWS
- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು















