ಗುಂಡಿನ ಚಕಮಕಿ, ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್‌ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment