ಸ್ಮಾರ್ಟ್ ವಾಚ್ ಮೂಲಕ FAST TAG ಹಣ ಕದಿಯಬಹುದೆ? | VIRAL NEWS

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 27 JUNE 2022 | NATIONAL UPDATE

ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ (FAST TAG) ಸ್ಕ್ಯಾನ್ ಮಾಡಿ, ಹಣ ಲಪಟಾಯಿಸುವ ವಿಡಿಯೋ ವೈರಲ್ ಬೆನ್ನಿಗೆ ರಾಷ್ಟ್ರೀಯ ಪೇಮೆಂಟ್ ಕೌನ್ಸಿಲ್ ಮತ್ತು ಪೇಟಿಎಂ ಸಂಸ್ಥೆ ಸ್ಪಷ್ಟನೆ ನೀಡಿವೆ.

Shimoga Nanjappa Hospital

ವಿಡಿಯೋದಲ್ಲಿ ತೋರಿಸಿರುವುದು FAKE ಎಂದು ಎರಡು ಸಂಸ್ಥೆಗಳು ಸ್ಪಷ್ಟನೆ ನೀಡಿವೆ.  ಬಾಲಕನೊಬ್ಬ ಟ್ರಾಫಿಕ್’ನಲ್ಲಿ ನಿಂತಿದ್ದ ಕಾರಿನ ಗ್ಲಾಸ್ ಒರೆಸುತ್ತಾನೆ. ಈ ವೇಳೆ ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ ಸ್ಟಿಕರ್ ಮೇಲೆ ಸ್ಕ್ಯಾನ್ ಮಾಡುತ್ತಾನೆ. ಇದನ್ನು ಗಮನಿಸಿದ ಕಾರು ಚಾಲಕ, ಹುಡುಗನನ್ನು ಬೆನ್ನಟ್ಟಿ ಹೋಗುತ್ತಾನೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಫಾಸ್ಟ್ ಟ್ಯಾಗ್ (FAST TAG) ಮೂಲಕ ಈ ರೀತಿ ಹಣ ಕದಿಯುತ್ತಾರೆ ಎಂದು ಎಚ್ಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪೇಮೆಂಟ್ ಕೌನ್ಸಿಲ್ ಮತ್ತು ಪೇಟಿಎಂ ಸಂಸ್ಥೆ ಸ್ಪಷ್ಟನೆ ನೀಡಿವೆ.

ಓಪನ್ ನೆಟ್ ವರ್ಕ್ ಮೂಲಕ ಫಾಸ್ಟ್ ಟ್ಯಾಗ್ ಸ್ಕ್ಯಾನ್ ಮಾಡಿ, ಅದರಿಂದ ಹಣ ಪಡೆಯಲು ಸಾಧ್ಯವಿಲ್ಲ. ಸಾಕಷ್ಟು ಪರೀಕ್ಷೆ ನಡೆಸಿದ ಬಳಿಕವೆ ಫಾಸ್ಟ್ ಟ್ಯಾಗನ್ನು ವಾಹನಗಳಿಗೆ ಅಳವಡಿಸಲಾಗುತ್ತಿದೆ. ನಿಗದಿತ ಸ್ಥಳದಲ್ಲಿ ಮಾತ್ರ ಫಾಸ್ಟ್ ಟ್ಯಾಗನ್ನು ಸ್ಕ್ಯಾನ್ ಮಾಡಬಹುದಾಗಿದೆ. ಹಾಗಾಗಿ ವಿಡಿಯೋದಲ್ಲಿ ಇರುವುದು ಸುಳ್ಳು ಎಂದು ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

READ ALSO : ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 27, 2022

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment