ಚಂಡಮಾರುತ, ದಕ್ಷಿಣ ಭಾರತದ ವಿವಿಧಡೆ ಭಾರಿ ಮಳೆ ಸಾಧ್ಯತೆ

RAIN NEWS : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಸೃಷ್ಟಿಯಾಗಿದೆ. ತಮಿಳುನಾಡು, ಶ್ರೀಲಂಕ ಭಾಗದಲ್ಲಿ ಚಂಡಮಾರುತ ಹಾದು ಹೋಗಲಿದೆ. ಹಾಗಾಗಿ ಇನ್ನು 48 ಗಂಟೆಯಲ್ಲಿ ದಕ್ಷಿಣ ಭಾರತದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗಕ್ಕೆ ಮತ್ತೊಂದು ಕಾರು ಶೋ ರೂಂ, ಮಲೆನಾಡಿಗೆ ಇಸೂಝು ಎಂಟ್ರಿ

Leave a Comment