ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ನವದದೆಹಲಿ : ಕರೋನ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಘೋಷಣೆಯಾಗಿದೆ. ಆದರೂ ರೈಲುಗಳ ಸಂಚಾರ ಎಂದಿನಂತೆ ಇರಲಿದೆ. ಅಗತ್ಯವಿದ್ದ ಕಡೆ ಹೆಚ್ಚುವರಿ ರೈಲುಗಳನ್ನು ಓಡಲಾಗತ್ತದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಗುಜರಾತ್, ಕರ್ನಾಟಕದಿಂದ ವಿವಿಧೆಡೆಗೆ ಹೆಚ್ಚು ರೈಲುಗಳು ಸಂಚರಿಸುತ್ತಿವೆ. ಇಲ್ಲಿನ ಪರಿಸ್ಥಿತಿಯ ಅವಲೋಕ ಮಾಡಲಾಗುತ್ತಿದೆ. ಟಿಕೆಟಿಂಗ್ ಪ್ರಮಾಣವನ್ನು ಗಮನಿಸಲಾಗುತ್ತಿದೆ. ಹೆಚ್ಚಿನ ಪ್ರಯಾಣಿಕರು ಸಂಚರಿಸುವ ಮಾರ್ಗದಲ್ಲಿ ಹೆಚ್ಚುವರಿ ರೈಲು ಓಡಿಸಲು ಚಿಂತಿಸಲಾಗಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ – ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?
ದೇಶದಲ್ಲಿ ಶೇ.70ರಷ್ಟು ರೈಲುಗಳು ಕೋವಿಡ್ ಪೂರ್ವದಿಂದಲೂ ಸಂಚರಿಸುತ್ತಿವೆ. 330 ಬೇಸಿಗೆ ರೈಲುಗಳು ಕೂಡ ಓಡಾಡುತ್ತಿವೆ. ಕೋವಿಡ್ ಹಿನ್ನೆಲೆ ಯಾವುದೆ ರಾಜ್ಯವು ರೈಲುಗಳ ಸ್ಥಗಿತಕ್ಕೆ ಮನವಿ ಮಾಡದ ಹಿನ್ನೆಲೆ ಸಂಚಾರ ನಿರಂತರವಾಗಿದೆ ಎಂದು ಸುನೀತ್ ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ – ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















