ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭದ್ರಾವತಿ, ಶಿವಮೊಗ್ಗದಿಂದ ಶಬರಿಮಲೈಗೆ (Sabarimala Row) ತೆರಳಿರುವ ಮಾಲಾಧಾರಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಕೇರಳ ಸರ್ಕಾರ, ಅಲ್ಲಿಯ ಪೊಲೀಸರು ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೇರಳದ ಕೊಟ್ಟಾಯಂ ಜಿಲ್ಲೆಯ ಏರುಮೇಲಿ ಎಂಬಲ್ಲಿ ಕರ್ನಾಟಕದ ಮಾಲಾಧಾರಿಗಳು ಪ್ರತಿಭಟನೆ ಆರಂಭಿಸಿದ್ದಾರೆ.
ಪ್ರತಿಭಟನೆಗೆ ಕಾರಣವೇನು?
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ವಾಹನಗಳನ್ನು ಏರುಮೇಲಿ ಎಂಬಲ್ಲಿ ತಡೆದು ನಿಲ್ಲಿಸಲಾಗುತ್ತಿದೆ. ಅಲ್ಲಿಂದ ಶಬರಿಮಲೈಗೆ 45 ಕಿ.ಮೀ ದೂರವಿದೆ. ಹಾಗಾಗಿ ಏರುಮೇಲಿಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

ಭಕ್ತರ ಆರೋಪ ಏನು?
ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವ ಮಾಲಾಧಾರಿಗಳನ್ನು ಏರುಮೇಲಿಯಲ್ಲಿ ತಡೆದು ನಿಲ್ಲಿಸಲಾಗುತ್ತದೆ. ಕನಿಷ್ಠ ಎರಡು ದಿನ ಅಲ್ಲಿಯೇ ವಾಹನಗಳನ್ನು ತಡೆ ಹಿಡಿಯಲಾಗುತ್ತಿದೆ. ದುಬಾರಿ ಪಾರ್ಕಿಂಗ್ ಚಾರ್ಜ್, ಹೊಟೇಲ್ಗಳಿಗೆ ಅನುಕೂಲ ಮಾಡಿಕೊಡಲು ಹೀಗೆ ಮಾಡಲಾಗುತ್ತಿದೆ ಎಂದು ಮಾಲಾಧಾರಿಗಳು ಆಪಾದಿಸಿದ್ದಾರೆ. ಗುರುಸ್ವಾಮಿ ಕಣ್ಣನ್, ಜೀವನ್, ಕಿರಣ್, ವೀರಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು





