ಬಾರಂದೂರಿನಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆ ಆರಂಭ, ಇನ್ನೆರಡು ಕಡೆ ಬ್ರ್ಯಾಂಚ್‌ ಆರಂಭದ ದಿನಾಂಕ ಪ್ರಕಟ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 32ನೇ ಶಾಖೆಯನ್ನು ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಸೆ.25ರಂದು ಆರಂಭಿಸಲಾಯಿತು. ಸೆ.29ರಂದು ಹೊಸನಗರ ತಾಲೂಕು ನಗರದ ಚಿಕ್ಕಪೇಟೆಯಿಲ್ಲಿ, ಅ.6ರಂದು ಸಾಗರ ತಾಲೂಕು ತ್ಯಾಗರ್ತಿಯಲ್ಲಿ ಶಾಖೆಗಳನ್ನು ಉದ್ಘಾಟಿಸಲಾಗುತ್ತದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.‌ಎಂ.ಮಂಜುನಾಥ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಭದ್ರಾವತಿ, ಹೊಸನಗರ, ಸಾಗರ ತಾಲೂಕಿನ ರೈತರು ಮತ್ತು ಸಾರ್ವಜನಿಕರ ಬೇಡಿಕೆ ಹಿನ್ನೆಲೆ ಕ್ರಮವಾಗಿ ಈ ಮೂರು ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದಾರೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ?

Branch

Leave a Comment