ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವರ್ಗಾವಣೆ, ಹೊಸ ಎಸ್‌ಪಿ ಯಾರು?

ಶಿವಮೊಗ್ಗ
LIVE

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರ ವರ್ಗಾವಣೆಯಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ (NEW SP) ಬಿ.ನಿಖಿಲ್‌ ಅವರನ್ನು ನೇಮಕ ಮಾಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SP Mithun Kumar

ಜಿ.ಕೆ.ಮಿಥುನ್‌ ಕುಮಾರ್‌ ಅವರು 2022ರ ಅಕ್ಟೋಬರ್‌ 5ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್‌ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ. 

ಇದನ್ನೂ ಓದಿ » ಭರ್ಜರಿ ಪಾರ್ಟಿಗೆ ರೆಡಿಯಾದ ಶಿವಮೊಗ್ಗ, ಹೊಸ ವರ್ಷಾಚರಣೆಗೆ ಎಲ್ಲೆಲ್ಲಿ ಹೇಗಿದೆ ಸಿದ್ಧತೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment