ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ: ಖಚಿತ ಮಾಹಿತಿ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಪೊಲೀಸರು ಶಿರಾಳಕೊಪ್ಪದಲ್ಲಿ ಉಪ್ಪಿನಕಾಯಿ ತಯಾರಿಕೆ ಕಾರ್ಖಾನೆ ಮೇಲೆ ದಾಳಿ (Raid) ನಡೆಸಿದ್ದಾರೆ. ಇಬ್ಬರು ಬಾಲಕರನ್ನು ರಕ್ಷಿಸಲಾಗಿದೆ.
ಶಿರಾಳಕೊಪ್ಪದ ಎ.ಕೆ.ಕಾಲೋನಿಯಲ್ಲಿರುವ ಉಪ್ಪಿನಕಾಯಿ ಕಾರ್ಖಾನೆಯಲ್ಲಿ ಇಬ್ಬರು ಬಾಲಕರನ್ನ ಕೆಲಸಕ್ಕೆ ನೇಮಿಸಲಾಗಿತ್ತು. ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಬಾಲಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ನೇಮಿಸಿಕೊಂಡಿದ್ದಕ್ಕಾಗಿ ಉಪ್ಪಿನಕಾಯಿ ಕಾರ್ಖಾನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್, ಏನೆಲ್ಲ ಹೇಳಿದರು?



LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






