ಶಿವಮೊಗ್ಗದಲ್ಲಿ ಬೆಳಗ್ಗೆಯಿಂದಲೆ ಬಿರುಸುಗೊಂಡ ಮತದಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಇವತ್ತು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಬಿರುಸು ಪಡೆದುಕೊಂಡಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗದ ಪುರದಾಳು, ಕುಂಸಿ, ಶಿಕಾರಿಪುರದ ಹಾರೋಗೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಮತದಾನ ನಡೆಯುತ್ತಿದೆ. ಮತಗಟ್ಟೆ ಸುತ್ತಲು ನೂರು ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ.

ಮೂರು ಪಂಚಾಯಿತಿ 39 ಸ್ಥಾನ

ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 39 ಸ್ಥಾನಗಳಿಗೆ ಇವತ್ತು ಚುನಾವಣೆ ನಡೆಯುತ್ತಿದೆ. ಕುಂಸಿ ಗ್ರಾಮ ಪಂಚಾಯಿತಿಯ 16, ಪುರದಾಳು 9, ಹಾರೋಗೊಪ್ಪದ 19 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 3 ಪಂಚಾಯಿತಿ ವ್ಯಾಪ್ತಿಯಲ್ಲಿ 17 ಬೂತ್ ಸ್ಥಾಪಿಸಲಾಗಿದೆ. 12,813 ಮತದಾರರಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಕಡೆ ಕ್ಷಣದ ಪ್ರಚಾರ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪ್ರತಿ ಮತವು ಪ್ರಮುಖವಾಗಿರುತ್ತದೆ. ಹಾಗಾಗಿ ಅಭ್ಯರ್ಥಿಗಳು, ಅವರ ಬೆಂಬಲಿಗರು ಕಡೆ ಕ್ಷಣದ ಪ್ರಚಾರದಲ್ಲಿ ನಿರತವಾಗಿದ್ದಾರೆ. ಮತಗಟ್ಟೆ ಬಳಿಗೆ ಬರುವ ಮತದಾರರಿಗೆ ತಮ್ಮ ಪರವಾಗಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಮತಗಟ್ಟೆ ಇರುವ ಶಾಲೆಗಳಿಗೆ ರಜೆ

ಗ್ರಾಮ ಪಂಚಾಯಿತಿ ಚುನಾವಣೆಗೆ ಶಾಲೆ, ಕಾಲೇಜಿನಲ್ಲಿಮತಗಟ್ಟೆ ಸ್ಥಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿರುವ ಶಾಲೆ, ಕಾಲೇಜಿಗೆ ಇವತ್ತು ರಜೆ ಘೋಷಿಸಲಾಗಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಡಿ.27ರಂದು ಕೆಲವು ಶಾಲೆ, ಕಾಲೇಜುಗಳಿಗೆ ರಜೆ

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment