| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
RAIN NEWS, 3 OCTOBER 2024 : ಜಿಲ್ಲೆಯ ವಿವಿಧೆಡೆ ಸಂಜೆ ಹೊತ್ತಿಗೆ ಮಳೆ ಆರಂಭವಾಗಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ಹಲವು ಕಡೆ ಜೋರು ಮಳೆಯಾಗುತ್ತಿದೆ.
ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಶಿವಮೊಗ್ಗ ತಾಲೂಕಿನ ಕೊರಲಹಳ್ಳಿ, ಸಂತೆ ಕಡೂರು, ಬಿದರೆ, ಪಿಳ್ಳಂಗೆರೆ, ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿತ್ತು. ಭದ್ರಾವತಿಯ ಬಿಳಕಿ, ತಡಸ, ಕಾಗೆಕೋಡಮಗ್ಗಿ, ಅರಲಹಳ್ಳಿ, ಕುಮಾರನಹಳ್ಳಿ, ನಾಗತಿಬೆಳಗಲು, ಅರೆಬಿಳಚಿ, ದಾಸರಕಲ್ಲಹಳ್ಳಿ, ಎಮ್ಮೆಹಟ್ಟಿ, ಮೈದೊಳಲು, ಗುಡುಮಘಟ್ಟ, ಮಂಗೋಟೆ, ನಿಂಬೆಗೊಂದಿ ಭಾಗದಲ್ಲಿ ಮಳೆಯಾಗುತ್ತಿದೆ.

ತೀರ್ಥಹಳ್ಳಿಯ ತೂದೂರು, ಬೆಜ್ಜವಳ್ಳಿ, ಭಾಂಡ್ಯ ಕುಕ್ಕೆ, ತ್ರಯಂಬಕಪುರ, ದೇಮ್ಲಾಪುರ, ಹಾದಿಗಲ್ಲು. ಹೊಸನಗರ ತಾಲೂಕಿನ ಸೋನಲೆ, ಮುಂಬಾರು, ಕೋಡೂರು, ಮೇಲಿನಬೆಸಗೆ, ಹೊಸೂರು (ಸಂಪೆಕಟ್ಟೆ), ಮಾರುತಿಪುರ, ಅರಸಾಳು ಭಾಗಗಳಲ್ಲಿ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ಕೆಲವು ಕಡೆ ಮಳೆಯಾಗುತ್ತಿರುವ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದರು ತಾಪಮಾನ ತಗ್ಗಿಲ್ಲ. ಮೈ ಕೊರೆಯುವ ಚಳಿ ಇರಬೇಕಿದ್ದ ಸಂದರ್ಭದಲ್ಲಿಯು ಧಗೆ ಇದೆ.
ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()