ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021
ಗಾಳಿ, ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ ಸಂಭವಿಸಿದೆ. ಹಲವು ಕಡೆ ಮರಗಳು ಬುಡ ಮೇಲಾಗಿದೆ. ರಾತ್ರಿ ಪೂರ್ತಿ ಮಳೆ ಸುರಿಯುವ ಸಂಭವವಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಅಡಕೆ, ತೆಂಗಿನ ಮರಗಳು ಬುಡಮೇಲು
ಗಾಳಿ, ಮಳೆಗೆ ಯಲವಟ್ಟಿಯಲ್ಲಿ ಅಡಕೆ ಮರಗಳು, ತೆಂಗು ಮತ್ತು ಮಾವಿನ ಮರಗಳು ಧರೆಗುರುಳಿವೆ. ಮಂಜುನಾಥ್ ಅವರ ತೋಟದಲ್ಲಿ ಸುಮಾರು 50 ಅಡಕೆ ಮರಗಳು, ನಾಲ್ಕು ತೆಂಗಿನ ಮರ, ಎರಡು ಮಾವಿನ ಮರಗಳು ಧರೆಗುರುಳಿವೆ.
ಟ್ರಾನ್ಸ್ಫಾರ್ಮರ್ ಮೇಲೆ ಫ್ಲೆಕ್ಸ್
ಶ್ರೀನಿಧಿ ಕಾಂಪ್ಲೆಕ್ಸ್ ಮೇಲಿರುವ ಜಾಹೀರಾತಿನ ಫ್ಲೆಕ್ಸ್ ಗಾಳಿಗೆ ಹಾರಿ ಬಂದಿದೆ. ಗೋಪಿ ಸರ್ಕಲ್ನಲ್ಲಿರುವ ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದಿತ್ತು. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಯಿತು. ಸುರಿವ ಮಳೆ ನಡುವೆ ಮೆಸ್ಕಾಂ ಸಿಬ್ಬಂದಿ ಫ್ಲೆಕ್ಸ್ ತೆರವುಗೊಳಿಸಿದರು. ಅದರ ವಿಡಿಯೋ ವರದಿ ಇಲ್ಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






