ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಶಿವರಾತ್ರಿ ಹಬ್ಬದ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವರುಣನ ಸಿಂಚನವಾಗಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾದ ವರದಿಯಾಗಿದೆ.
ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಾಗಿದೆ. ಶಿವಮೊಗ್ಗ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು.
ಸಾಗರದಲ್ಲಿ ಗುಡುಗು ಸಹಿತ ಮಳೆಯಾದ ವರದಿಯಾಗಿದೆ. ಇದರಿಂದ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ತ್ಯಾಗರ್ತಿ ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ.
ಹೊಸನಗರ, ರಿಪ್ಪನ್ಪೇಟೆ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಸೊರಬದಲ್ಲಿಯೂ ಜೋರು ಮಳೆ ಸುರಿದಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆಯು ವರುಣ ಅಬ್ಬರಿಸಿದ್ದಾನೆ. ಮಳೆ ಆರಂಭವಾಗುತ್ತಿದ್ದಂತೆ ತಾಲೂಕಿನ ವಿವಿಧೆಡೆ ವಿದ್ಯುತ್ ಕಡಿತವಾಗಿತ್ತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















