| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE | 3 JULY 2023
SHIMOGA : ರಾಜ್ಯಾದ್ಯಂತ ಮುಂಗಾರು ಇವತ್ತಿನಿಂದ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬದಲ್ಲಿ ಮುಂಗಾರು ನಿಧಾನಕ್ಕೆ ಅಬ್ಬರಿಸಲು ಆರಂಭವಾಗಿದೆ. ಕಳೆದ ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 110.20 ಮಿ.ಮಿ ಮಳೆಯಾಗಿದೆ (Rain Report).
![]()
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ ತಾಲೂಕಿನಲ್ಲಿ 4.50 ಮಿಮಿ. ಮಳೆಯಾಗಿದೆ. ಭದ್ರಾವತಿ 4.20 ಮಿಮಿ., ತೀರ್ಥಹಳ್ಳಿ 21.10 ಮಿಮಿ., ಸಾಗರ 33.60 ಮಿಮಿ., ಶಿಕಾರಿಪುರ 08.10 ಮಿಮಿ., ಸೊರಬ 16.40 ಮಿಮಿ. ಹಾಗೂ ಹೊಸನಗರ 22.30 ಮಿಮಿ. ಮಳೆಯಾಗಿದೆ (Rain Report).
![]()
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ : 1819 (ಗರಿಷ್ಠ), 1741.20 (ಇಂದಿನ ಮಟ್ಟ), 5461.00 (ಒಳಹರಿವು), 1009.0 (ಹೊರಹರಿವು), ಕಳೆದ ವರ್ಷ ಈ ದಿನ ನೀರಿನ ಮಟ್ಟ 1757.70.
![]()
ಭದ್ರಾ: 186 (ಗರಿಷ್ಠ), 136.10 (ಇಂದಿನ ಮಟ್ಟ), 59.00 (ಒಳಹರಿವು), 209.00 (ಹೊರಹರಿವು), ಕಳೆದ ವರ್ಷ ಈ ದಿನ ನೀರಿನ ಮಟ್ಟ 154.30.
ತುಂಗಾ ಜಲಾಶಯ : 588.24 (ಗರಿಷ್ಠ), 586.11 (ಇಂದಿನ ಮಟ್ಟ), 1948.00 (ಒಳಹರಿವು), 50.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್ಎಲ್ಗಳಲ್ಲಿ), 570.50 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 646 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 571.18 (ಎಂಎಸ್ಎಲ್ಗಳಲ್ಲಿ).
ಇದನ್ನೂ ಓದಿ – ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ
ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 561.62 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 316 (ಒಳಹರಿವು), 265.00(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.20 (ಎಂಎಸ್ಎಲ್ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 564.24 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 94.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 572.40 (ಎಂಎಸ್ಎಲ್ಗಳಲ್ಲಿ).
ಇದನ್ನೂ ಓದಿ – ಶಾಸಕಿ ಶಾರದಾ ಪೂರ್ಯಾನಾಯ್ಕ್ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 572.10 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.52 (ಎಂಎಸ್ಎಲ್ಗಳಲ್ಲಿ).
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()