ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021
ಜಿಲ್ಲೆಯಾದ್ಯಂತ ಮತ್ತೆ ಮಳೆಯಾಗುತ್ತಿದೆ. ಇವತ್ತು ಬೆಳಗ್ಗೆಯಿಂದ ವರುಣ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಿಂದಾಗಿ ತಂಪು ವಾತಾವರಣವಿದೆ.
ಮಳೆಯಿಂದಾಗಿ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಮೆಕ್ಕೆಜೋಳ, ಶುಂಠಿ, ಭತ್ತದ ನಾಟಿ ಮಾಡಿದ್ದ ರೈತರು ಬೆಳೆ ನಷ್ಟದ ಭೀತಿಯಲ್ಲಿದ್ದರು. ಮಳೆ ಇಲ್ಲದೆ ಈ ಬೆಳೆಗಳಿಗೆ ನೀರು ಇಲ್ಲದಂತಾಗಿತ್ತು. ಈಗ ಮಳೆ ಪುನಾರಂಭವಾಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಮತ್ತಷ್ಟು ಮಳೆಯಾಗುವ ಸಂಭವವಿದೆ.
ಜುಲೈ 7ರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಅಲ್ಲದೆ ಯಲ್ಲೋ ಅಲರ್ಟ್ ಕೂಡ ಘೋಷಿಸಿತ್ತು. ಆದರೆ ಕಳೆದ ಎರಡು ದಿನ ಮಳೆಯಾಗಿರಲಿಲ್ಲ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






