SHIVAMOGGA LIVE NEWS | 7 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರವು ಮಳೆ ಮುಂದುವರೆದಿದೆ. ಬೆಳಗ್ಗೆಯಿಂದ ಹಲವು ಕಡೆ ಸಾಧಾರಣ ಮಳೆಯಾಗುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಮಳೆ ಪ್ರಮಾಣ ಕ್ಷೀಣಿಸಿದೆ.
ಭದ್ರಾವತಿಯ ಸಿಂಗನಮನೆ, ಅರಳಿಕೊಪ್ಪ, ಮಾವಿನಕೆರೆ, ಯರೆಹಳ್ಳಿ, ಕುಮ್ಮಾರನಹಳ್ಳಿ, ಅರಳಹಳ್ಳಿ, ಕಾಗೆಕೊಡಮಗ್ಗಿ, ತಡಸ, ಬಿಳಕಿ, ನಾಗತಿಬೆಳಗಲು, ದಾಸರಕಲ್ಲಹಳ್ಳಿಯಲ್ಲಿ ಮಳೆಯಾಗಿದೆ. ಶಿವಮೊಗ್ಗದ ಕೊರಲಹಳ್ಳಿ, ಹಸೂಡಿ, ಸೂಗೂರು, ಅಬ್ಬಲಗೆರೆ, ಕೊಮ್ಮನಾಳು, ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಆಯನೂರು, ತಮ್ಮಡಿಹಳ್ಳಿ ಸೇರಿದಂತೆ ತಾಲೂಕಿನ ವಿವಿಧೆಡೆ ಮಳೆಯಾಗಿದೆ.
ಸಾಗರ ಭೀಮನಕೋಣೆ, ಕಲ್ಮನೆ, ಕಾಂಡಿಕಾ, ಸಿರಿವಂತೆ, ನಾಡಕಲಸಿ, ಹಿರೆನಲ್ಲೂರು. ಸೊರಬದ ಮುಟುಗುಪ್ಪೆ, ಹೊಸಬಾಳೆ, ಹೆಗ್ಗೋಡು, ಇಂಡುವಳ್ಳಿ, ಚಿತ್ತೂರು, ಮಾವಲಿ, ಹಳೆಸೊರಬ, ಹೆಚ್ಚೆ, ಬೆನ್ನೂರು, ದ್ಯಾವನಹಳ್ಳಿ, ತಾಳಗಡ್ಡಿ, ಕುಬಟೂರು, ಅಗಸನಹಳ್ಳಿ, ಮೂಡಿ ದೊಡ್ಡಿಕೊಪ್ಪ. ಶಿಕಾರಿಪುರದ ಬಿಳಕಿ, ಚಿಕ್ಕಮಾಗಡಿ, ತಾಳಗುಂದ, ಹಿರೆಜಂಬೂರು, ಚಿಕ್ಕ ಜಂಬೂರು. ಹೊಸನಗರದ ಸೋನಲೆ, ಹೊಸೂರು ಸಂಪೆಕಟ್ಟೆ. ತೀರ್ಥಹಳ್ಳಿಯ ಹೊಸಹಳ್ಳಿ, ತೀರ್ಥಮತ್ತೂರು, ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯದ ಗೇಟ್ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200