ಕುಸಿದ ಚಾವಣಿ, ಕೃಷಿ ಚಟುವಟಿಕೆ ಬಿರುಸು, ತುಂಗೆಗೆ ಬಾಗಿನ – ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಮಳೆ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳಗಳು ತುಂಬಿವೆ. ಭಾರಿ ಮಳೆಗೆ ಅಲ್ಲಲ್ಲಿ ಆಸ್ತಿಪಾಸ್ತಿಗೆ ಹಾನಿಯು ಉಂಟಾಗಿದೆ. ಇನ್ನು ಇಂದಿನಿಂದ ಮಳೆ (Rainfall) ಪುನರ್ವಸು ಮಳೆ ಶುರುವಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಾಯ್ತು ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಫಟಾಫಟ್‌ ಸುದ್ದಿ.

[su_note note_color=”#f1f1f1″ text_color=”#000000″ radius=”0″]

» ಚಾವಣಿ ಕುಸಿತ, ಮಹಿಳೆಗೆ ಗಾಯ

[su_divider top=”no” style=”dotted” divider_color=”#f1f1f1″ link_color=”#000000″ size=”2″]

ರಿಪ್ಪನ್‌ಪೇಟೆ: ಎಡಬಿಡದೆ ಸುರಿದ ಮಳೆಗೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಕೊಟ್ಟಿಗೆಯ ಚಾವಣಿ ಕುಸಿದು ಬಿದ್ದು ಮಹಿಳೆ ಗಾಯಗೊಂಡಿದ್ದಾರೆ. ಇಂದಿರಾ ಎಂಬುವವರ ಪಕ್ಕೆಲುಬು ಮುರಿದಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

roof top breaks

[/su_note]

[su_note note_color=”#f1f1f1″ text_color=”#000000″ radius=”0″]

» ವರದಾ ನದಿ, ನೆರೆ ಭೀತಿ

[su_divider top=”no” style=”dotted” divider_color=”#f1f1f1″ link_color=”#000000″ size=”2″]

ತಾಳಗುಪ್ಪ: ನಿರಂತರ ಮಳೆಗೆ ವರದಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಇದರಿಂದ ತಾಳಗುಪ್ಪ ಹೋಬಳಿಯ ಹಲವು ಗ್ರಾಮಗಳ ಕೃಷಿ ಭೂಮಿಗೆ ನೆರೆಯ ಭೀತಿ ಎದುರಾಗಿದೆ. ಈವರೆಗು ವಾಡಿಕೆಗಿಂತಲು ಅಧಿಕ ಮಳೆಯಾಗಿದೆ.

June-2025-Report-Shivamogga-Live

[/su_note]

[su_note note_color=”#f1f1f1″ text_color=”#000000″ radius=”0″]

» ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸು

[su_divider top=”no” style=”dotted” divider_color=”#f1f1f1″ link_color=”#000000″ size=”2″]

ಶಿವಮೊಗ್ಗ: ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಜೂನ್‌-ಸೆಪ್ಟೆಂಬರ್‌ ಅವಧಿಯು ಭತ್ತದ ನಾಟಿಗೆ ಸೂಕ್ತ. ಅದ್ದರಿಂದ ಗದ್ದೆಗಳಲ್ಲಿ ನಾಟಿ ಕೆಲಸ ನಡೆಯುತ್ತಿದೆ.

agriculture work at shimoga

[/su_note]

[su_note note_color=”#f1f1f1″ text_color=”#000000″ radius=”0″]

» ತುಂಗಾ ನದಿಗೆ ಬಾಗಿನ ಅರ್ಪಣೆ

[su_divider top=”no” style=”dotted” divider_color=”#f1f1f1″ link_color=”#000000″ size=”2″]

ಶಿವಮೊಗ್ಗ: ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ಬಾಗಿನ ಅರ್ಪಿಸಲಾಯಿತು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಕೆ.ಜಗದೀಶ್‌, ನಗರಾಧ್ಯಕ್ಷ ಮೋಹನ್‌ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಮಾಲತೇಶ್‌ ಸೇರಿದಂತೆ ಹಲವರು ಇದ್ದರು.

bagina to tunga river

[/su_note]

[su_note note_color=”#f1f1f1″ text_color=”#000000″ radius=”0″]

» ಮಹಿಳೆಯರಿಂದ ತುಂಗೆಗೆ ಬಾಗಿನ

[su_divider top=”no” style=”dotted” divider_color=”#f1f1f1″ link_color=”#000000″ size=”2″]

ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಕೋರ್ಪಲ್ಲಯ್ಯನ ಛತ್ರ ಮಂಟಪದ ಬಳಿ ಜೆಸಿಐ ಶಿವಮೊಗ್ಗ ಭಾವನ ಸಂಘಟನೆ ವತಿಯಿಂದ ಬಾಗಿನ ಅರ್ಪಿಸಲಾಯಿತು. ಅಧ್ಯಕ್ಷೆ ರೇಖಾ ರಂಗನಾಥ್‌, ಕಾರ್ಯದರ್ಶಿ ಚೈತ್ರಾ ಸಜ್ಜನ್‌, ಸುರೇಖಾ ಮುರಳಿಧರ್, ಪುಷ್ಪ ಶೆಟ್ಟಿ , ಮಾಲರಾಮಪ್ಪ ಸೇರಿದಂತೆ ಹಲವರು ಇದ್ದರು.

bagina to tunga river

[/su_note]

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್‌ ಪರಿಶೀಲಿಸಿದ ಪೊಲೀಸ್‌, ಚಾಲಕನಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment