ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಿಗಂದೂರಿನಲ್ಲಿ ಅದ್ಧೂರಿ ಜಾತ್ರೆ

sankranti-at-sigandur

ಸಿಗಂದೂರು : ಶ್ರೀ ಚೌಡೇಶ್ವರಿ ದೇವಿ ಜಾತ್ರೆಯ ಎರಡನೇ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು. ಬೆಳಗ್ಗೆಯಿಂದ ಮಹಾಭಿಷೇಕ, ಹೂವಿನ ಮತ್ತು ಆಭರಣ ಅಲಂಕಾರ, ಮಹಾಪೂಜೆ, ದೇವಿ ಪಾರಾಯಣ, ನವ ಚಂಡಿಕಾ ಹೋಮ ನಡೆಸಲಾಯಿತು. ಮಧ್ಯಾಹ್ನದ ವೇಳೆಗೆ ಸಾಂಸ್ಕೃತಿಕ ಕಾರ್ಯಕ್ರಮ, ದುರ್ಗಾ ದೀಪಾರಾಧನೆ, ಕುದ್ರೋಳಿ ಗಣೇಶ್‌ ಅವರಿಂದ ಮ್ಯಾಜಿಕ್‌ ಸ್ಟಾರ್‌ ಮ್ಯಾಜಿಕ್‌ ಕಾರ್ಯಕ್ರಮ ನಡೆಯಿತು.

ಇದನ್ನು ಓದಿ – ಸಿಗಂದೂರು ಜಾತ್ರೆಗೆ ಅದ್ಧೂರಿ ಚಾಲನೆ, ಹೇಗಿತ್ತು ವೈಭವ? ಯಾರೆಲ್ಲ ಭಾಗವಹಿಸಿದ್ದರು?

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ದೇಗುಲದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ದೇಗುಲದ ಅನುವಂಶಿಯ ಧರ್ಮದರ್ಶಿ ಡಾ. ರಾಮಪ್ಪ ಮಾತನಾಡಿ, ಸಿಗಂದೂರು ದೇವಿ ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರವಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದತ್ತ ಮುಖ ಮಾಡುತ್ತಿದೆ. ಕರೂರು ಹೋಬಳಿಯ ಸರ್ಕಾರ ಶಾಲೆಗಳನ್ನು ಶೈಕ್ಷಣಿಕವಾಗಿ ಬಲವರ್ಧನೆಗೊಳಿಸುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ ಎಂದರು.

ದೇಗುಲದ ಪ್ರಧಾನ ಕಾರ್ಯದರ್ಶಿ ಹೆಚ್‌.ಆರ್.‌ರವಿಕುಮಾರ್‌ ಇದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment