SHIVAMOGGA LIVE
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚಂದ್ರಗುತ್ತಿಯಲ್ಲಿ ಸಂಕ್ರಾಂತಿ ವಿಶೇಷ ಪೂಜೆ

ಚಂದ್ರಗುತ್ತಿ : ಸಂಕ್ರಾಂತಿ ಅಂಗವಾಗಿ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ವಿವಿಧೆಡೆಯಿಂದ ಬಂದಿದ್ದ ಭಕ್ತರು ದೇವಿಯ ದರ್ಶನ ಪಡೆದು, ಪೂಜೆಯಲ್ಲಿ ಪಾಲ್ಗೊಂಡರು. ದೇಗುಲ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲ ಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರನ್ನು ಪೂಜಿಸಿದರು. ದೇಗುಲದ ಪ್ರಧಾನ ಅರ್ಚಕ ಅರವಿಂದ್ ಭಟ್ ಪೂಜೆ ನೆರವೇರಿಸಿದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






