
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾಜ್ಯದ ವಿವಿಧೆಡೆಯ ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದಲ್ಲಿ ಉಪ ವಿಭಾಗದ ಡಿವೈಎಸ್ಪಿ, ಇನ್ಸ್ ಪೆಕ್ಟರ್ಗಳ ವರ್ಗಾಯಿಸಲಾಗಿದೆ.
ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ?
ಉಮೇಶ್ ಈಶ್ವರ್ ನಾಯಕ್ – ಶಿವಮೊಗ್ಗ ಉಪ ವಿಭಾಗದಿಂದ ಶಿವಮೊಗ್ಗ ಡಿಸಿಆರ್ಬಿಗೆ ವರ್ಗಾವಣೆ ಮಾಡಲಾಗಿದೆ.
ಪ್ರಶಾಂತ್ ಬಿ.ಮುನ್ನೋಳಿ – ಚನ್ನಗಿರಿ ಉಪ ವಿಭಾಗದ ಪ್ರೊಬೆಷನರಿ ಡಿವೈಎಸ್ಪಿ ಅವರನ್ನು ಶಿವಮೊಗ್ಗ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಇನ್ಸ್ಪೆಕ್ಟರ್ಗಳ ವರ್ಗಾವಣೆ
ಕೆ.ವಿ.ಕೃಷ್ಣಪ್ಪ – ಕರ್ನಾಟಕ ಲೋಕಾಯುಕ್ತಕ್ಕೆ ಆದೇಶದಲ್ಲಿ ಇರುವವರನ್ನು ಸಾಗರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.
ವಸಂತ ಕುಮಾರ್ – ಶಿವಮೊಗ್ಗ ದೊಡ್ಡಪೇಟೆ ಸರ್ಕಲ್ನಿಂದ ದೊಡ್ಡಪೇಟೆ ಪೊಲೀಸ್ ಠಾಣೆ (ಮೇಲ್ದರ್ಜೆಗೇರಿಸಲಾದ ಹುದ್ದೆ)
ಸುನಿಲ್ ಕುಮಾರ್ ಎಂ – ಸಾಗರ ಗ್ರಾಮಾಂತರ ವೃತ್ತದಿಂದ ಬೆಂಗಳೂರಿನ ಕೇಂದ್ರ ವಲಯ ಐಜಿಪಿ ಕಚೇರಿ
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






