BREAKING NEWS | ಶಿವಮೊಗ್ಗ ಜಿಲ್ಲೆಗೆ ಹೊಸ ಉಸ್ತುವಾರಿ ಸಚಿವರ ನೇಮಕ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | BANGALORE NEWS | 24 ಜನವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಕೂಡ ಬದಲಾಗಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದ ಉಸ್ತುವಾರಿ ಸಚಿವರಾಗಿದ್ದರು. ಆದರೆ ಈ ಭಾರಿ ಅವರಿಗೆ ಪಕ್ಕದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ಈವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನಿಭಾಯಿಸಬೇಕಿದೆ.

ಇನ್ನು, ಶಿವಮೊಗ್ಗ ಜಿಲ್ಲೆಗೆ ಹೊಸ ಸಚಿವರನ್ನು ನೇಮಿಸಲಾಗಿದೆ. ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ರೇಷ್ಮೆ ಇಲಾಖೆ ಸಚಿವ ನಾರಾಯಣಗೌಡ ಅವರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

k c narayana gowda 958979 1615051331

ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಮೊದಲ ಭಾರಿ ಹೊರ ಜಿಲ್ಲೆಯವರೊಬ್ಬರು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನಿರ್ವಹಿಸಿದ್ದರು. ಆ ಬಳಿಕ ಸಚಿವ ಈಶ್ವರಪ್ಪ ಅವರೆ ಜಿಲ್ಲಾ ಉಸ್ತುವಾರಿಯಾಗಿದ್ದರು. ಆದರೆ ಮಹತ್ವದ ಬೆಳೆವಣಿಗೆಯಲ್ಲಿ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಸಚಿವರಾಗಿದ್ದಾರೆ.

ABOUT NEW DEC 2021 REPORT

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment