ಶಿವಮೊಗ್ಗದಲ್ಲಿ ಇವತ್ತಿಂದ ನೈಟ್ ಕರ್ಫ್ಯೂ ಬಿಗಿ, ಮೊದಲ ದಿನ ಹೇಗಿತ್ತು? ಇವತ್ತು ಹೇಗಿರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020

ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ಮೊದಲ ದಿನ ನೈಟ್ ಕರ್ಫ್ಯೂ ಬಗ್ಗೆ ಜನ ಕ್ಯಾರೆ ಅಂದಿರಲಿಲ್ಲ. ಆದರೆ ಇವತ್ತಿಂದ ಕರ್ಫ್ಯೂ ಬಿಗಿಯಾಗಲಿದೆ.

ಹೇಗಿತ್ತು ಮೊದಲ ದಿನದ ಕರ್ಫ್ಯೂ?

ಮೊದಲ ದಿನದ ನೈಟ್‍ ಕರ್ಫ್ಯೂಗೆ ಜನರ ಪ್ರತಿಕ್ರಿಯೆ ನೀರಸವಾಗಿತ್ತು. ವಾಹನ ಸಂಚಾರ ಎಂದಿನಂತೆಯೇ ಇತ್ತು. ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಅನೌನ್ಸ್ ಮಾಡುತ್ತಿದ್ದರೂ, ಕೆಲವು ಕಡೆ ಅಂಗಡಿ ಬಾಗಿಲು ತೆರೆದಿದ್ದವು.

105950552 1155739434787475 1514766368358374842 o.jpg? nc cat=111& nc sid=8024bb& nc ohc=rjEbMr qoPYAX G3YzT& nc ht=scontent.fblr11 1

ಇವತ್ತಿಂದ ಇನ್ನಷ್ಟು ಬಿಗಿ

ಮೊದಲ ದಿನವಾಗಿದ್ದರಿಂದ ಜನರಿಗೆ ನೈಟ್ ಕರ್ಫ್ಯೂ ಕುರಿತು ಜಾಗೃತಿಗಾಗಿ ಪೊಲೀಸರು ಸ್ವಲ್ಪ ರಿಲೀಫ್ ನೀಡಿದ್ದರು. ಪ್ರಮುಖ ಸರ್ಕಲ್‍ಗಳು, ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಒಂದು ಸೈಡ್‍ನಲ್ಲಿ ಮಾತ್ರ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರು. ಆದರೆ ಇವತ್ತಿಂದ ಪೊಲೀಸರು ಬಿಗಿ ಕ್ರಮ ಕೈಗೊಳ್ಳಲಿದ್ದಾರೆ.

8 ಗಂಟೆಗೆ ಎಲ್ಲವು ಬಂದ್

ಶಿವಮೊಗ್ಗ ನಗರದಲ್ಲಿ ಇವತ್ತು 8 ಗಂಟೆಗೆ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ. ನೈಟ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಇನ್ನು ವಾಹನ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗುತ್ತದೆ. ತುರ್ತು ಅವಶ್ಯತೆ ಇದ್ದರಷ್ಟೇ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment