ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
Fatafat News
[su_note note_color=”#f1f1f1″ text_color=”#000000″ radius=”0″]
ಮೈತ್ರಾದೇವಿ ಯಡಿಯೂರಪ್ಪ ದತ್ತಿ ಕಾರ್ಯಕ್ರಮ
[su_divider top=”no” divider_color=”#f1f1f1″ link_color=”#ffffff” size=”0″ margin=”10″]
ಶಿವಮೊಗ್ಗ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಶಿಕಾರಿಪುರ ತಾಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ದತ್ತಿ ಕಾರ್ಯಕ್ರಮವನ್ನು ಮಾರ್ಚ್ 5ರ ಬೆಳಗ್ಗೆ 10.30ಕ್ಕೆ ಶಿಕಾರಿಪುರ ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.
[/su_note]
[su_note note_color=”#f1f1f1″ text_color=”#000000″ radius=”0″]
ಮಾ.2ರಂದು ಜನತಾ ಪ್ರಣಾಳಿಕೆ ಬಿಡುಗಡೆ
[su_divider top=”no” divider_color=”#f1f1f1″ link_color=”#ffffff” size=”0″ margin=”10″]
ಶಿವಮೊಗ್ಗ : ನವ ಕರ್ನಾಟಕ ನಿರ್ಮಾಣ ಆಂದೋಲನ, ರೈತ ಚಳವಳಿ, ದಲಿತ ಚಳವಳಿ, ಕನ್ನಡ ಭಾಷಾ ಚಳವಳಿ, ಮಹಿಳಾ ಚಳವಳಿ, ವಿದ್ಯಾರ್ಥಿ – ಯುವಜನರ ಚಳವಳಿಗಳು ರೂಪಿಸಿರುವ ಪ್ರಾದೇಶಿಕ ರಾಜಕೀಯ ಪಕ್ಷದ ಜನತಾ ಪ್ರಣಾಳಿಕೆ ಬಿಡುಗಡೆ ಮತ್ತು ಚರ್ಚೆಯನ್ನು ಮಾರ್ಚ್ 2 ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಆಲ್ ಇಂಡಿಯ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ.ಶಿವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[/su_note]
[su_note note_color=”#f1f1f1″ text_color=”#000000″ radius=”0″]
ಏಝಾಜ್ ಪಾಷಾಗೆ ಅಭಿನಂದನೆ
[su_divider top=”no” divider_color=”#f1f1f1″ link_color=”#ffffff” size=”0″ margin=”10″]
ಶಿವಮೊಗ್ಗ : ನಗರದ ಶಂಕರ ಮಠ ರಸ್ತೆಯಲ್ಲಿನ ಉದಯ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾಗಿ ಜನಾಬ್ ಏಝಾಜ್ ಪಾಷ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುನ್ನಿ ಜಮೈತುಲ್ ಉಲ್ಮ ಕಮಿಟಿ ಕಾರ್ಯದರ್ಶಿಯೂ ಆಗಿರುವ ಏಝಾಜ್ ಪಾಷಾ ಅವರಿಗೆ ಸುನ್ನಿ ಜಮೈತುಲ್ ಉಲ್ಮ ಕಮಿಟಿ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
[/su_note]
[su_note note_color=”#f1f1f1″ text_color=”#000000″ radius=”0″]
ಅರ್ಚಕ ವಿನಾಯಕ ಬಾಯರಿ ನಿಧನ
[su_divider top=”no” divider_color=”#f1f1f1″ link_color=”#ffffff” size=”0″ margin=”10″]
ಶಿವಮೊಗ್ಗ : ಶುಭಮಂಗಳ ಕಲ್ಯಾಣ ಮಂಟಪದ ಪಕ್ಕದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವಿನಾಯಕ ಬಾಯರಿ (47) ಇಂದು ನಿಧನರಾಗಿದ್ದಾರೆ. ಇಂದು ಸಂಜೆ ರೋಟರಿ ಚಿತಾಗಾರದಲ್ಲಿ ವಿನಾಯಕ ಬಾಯರಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಬೈಕ್ ಕ್ಲಬ್ನ ಸದಸ್ಯರಾಗಿದ್ದರು.
[/su_note]
[su_note note_color=”#f1f1f1″ text_color=”#000000″ radius=”0″]
ವೀಣಾ ವಾರಿಧಿ ಬಿರುದು ನೀಡಿ ಸನ್ಮಾನ
[su_divider top=”no” divider_color=”#f1f1f1″ link_color=”#ffffff” size=”0″ margin=”10″]
ಶಿವಮೊಗ್ಗ : ಶಂಕರಮಠದಲ್ಲಿ ಅನಂತ ಸಂಗೀತ ಸಭಾದಿಂದ ತ್ಯಾಗರಾಜರು ಮತ್ತು ಪುರಂದರದಾಸರ ಆರಾಧನ ಕಾರ್ಯಕ್ರಮ ನಡೆಯಿತು. ವೀಣಾ ವಿದುಷಿ ವಿಜಯಲಕ್ಷ್ಮಿ ರಾಘು ಅವರಿಗೆ ವೀಣಾ ವಾರಿಧಿ ಬಿರುದು ನೀಡಿ ಸನ್ಮಾನಿಸಲಾಯಿತು. ಶಂಕರಮಠದ ಆಡಳಿತಾಧಿಕಾರಿ ಡಾ ಪಿ.ನಾರಾಯಣ್ ಅವರು ಸನ್ಮಾನಿಸಿದರು. ಕಲಾವಿದರಾದ ವಿವೇಕ ಕೃಷ್ಣ, ಮಧು ಮುರುಳಿ, ಅರವಿಂದ ಹೊಳ್ಳ, ಆನಂದರಾಮ್ ಭಟ್, ಪ್ರವೀಣ್, ಶ್ರೀನಿಧಿ ಸೇರಿ ಹಲವರು ಇದ್ದರು.
[/su_note]
ಇದನ್ನೂ ಓದಿ » ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















