ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷದ ಬಳಿಕ ಶಿವಮೊಗ್ಗದಲ್ಲಿ ಕಾಲೇಜುಗಳು ಪುನಾರಂಭವಾಗುತ್ತಿವೆ. ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಡಾ.ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ನಗರದಾದ್ಯಂತ ಫೆಬ್ರವರಿ 16ರ ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 19ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಹೈಕೋರ್ಟ್ ಮಧ್ಯಂತರ ತೀರ್ಪು ಪಾಲಿಸಿ
» ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ, ಧರ್ಮ ಸೂಚಕ ವಸ್ತ್ರಗಳನ್ನು ಧರಿಸುವುದು, ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಹೈಕೋರ್ಟ್ ಮಧ್ಯಂತರ ತೀರ್ಪನ್ನು ಪಾಲಿಸಬೇಕು.
» ಯಾವುದೆ ಸಂಘಟನೆಗಳು ವಿದ್ಯಾರ್ಥಿಗಳ ಸಂಘಟನೆ ಮಾಡುವುದು, ಪ್ರಚೋದಿಸುವುದು ಕೂಡ ನಿಷೇಧಿಸಲಾಗಿದೆ.
» ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್, ಕೇಸರಿ ಶಾಲು ಕುರಿತು ಯಾವುದೆ ರೀತಿಯ ಚರ್ಚೆ ನಡೆಸುವಂತಿಲ್ಲ.
» ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತಲೂ ಹೆಚ್ಚಿನ ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ | ‘ಪರೀಕ್ಷೆಗಿಂತಲೂ ಹಿಜಾಬ್ ಮುಖ್ಯ’, ಶಿವಮೊಗ್ಗದಲ್ಲಿ ಇವತ್ತೂ ಪರೀಕ್ಷೆ ತ್ಯಜಿಸಿದ ವಿದ್ಯಾರ್ಥಿನಿಯರು
ಇದನ್ನೂ ಓದಿ | ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200