ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಿಜಾಬ್, ಕೇಸರಿ ಶಾಲು ಸಂಘರ್ಷದ ಬಳಿಕ ಶಿವಮೊಗ್ಗದಲ್ಲಿ ಕಾಲೇಜುಗಳು ಪುನಾರಂಭವಾಗುತ್ತಿವೆ. ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಡಾ.ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ನಗರದಾದ್ಯಂತ ಫೆಬ್ರವರಿ 16ರ ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 19ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಹೈಕೋರ್ಟ್ ಮಧ್ಯಂತರ ತೀರ್ಪು ಪಾಲಿಸಿ
» ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ, ಧರ್ಮ ಸೂಚಕ ವಸ್ತ್ರಗಳನ್ನು ಧರಿಸುವುದು, ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಹೈಕೋರ್ಟ್ ಮಧ್ಯಂತರ ತೀರ್ಪನ್ನು ಪಾಲಿಸಬೇಕು.
» ಯಾವುದೆ ಸಂಘಟನೆಗಳು ವಿದ್ಯಾರ್ಥಿಗಳ ಸಂಘಟನೆ ಮಾಡುವುದು, ಪ್ರಚೋದಿಸುವುದು ಕೂಡ ನಿಷೇಧಿಸಲಾಗಿದೆ.
» ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್, ಕೇಸರಿ ಶಾಲು ಕುರಿತು ಯಾವುದೆ ರೀತಿಯ ಚರ್ಚೆ ನಡೆಸುವಂತಿಲ್ಲ.
» ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತಲೂ ಹೆಚ್ಚಿನ ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ | ‘ಪರೀಕ್ಷೆಗಿಂತಲೂ ಹಿಜಾಬ್ ಮುಖ್ಯ’, ಶಿವಮೊಗ್ಗದಲ್ಲಿ ಇವತ್ತೂ ಪರೀಕ್ಷೆ ತ್ಯಜಿಸಿದ ವಿದ್ಯಾರ್ಥಿನಿಯರು
ಇದನ್ನೂ ಓದಿ | ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






