KSRTC ವತಿಯಿಂದ 20 ಲಾರಿ ಖರೀದಿ, ಇನ್ಮುಂದೆ ‘ನಮ್ಮ ಕಾರ್ಗೊ’ಗೆ ಮತ್ತಷ್ಟು ಬಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 NOVEMBER 2023

KSRTC : ಶಕ್ತಿ ಯೋಜನೆ ಜಾರಿಗೊಳಿಸಿ ದೇಶದ ಗಮನ ಸೆಳೆದ ಕೆಎಸ್‌ಆರ್‌ಟಿಸಿ ಸಂಸ್ಥೆ ಈಗ ಕಾರ್ಗೊ ಕ್ಷೇತ್ರಕ್ಕೆ ಧುಮುಕುತ್ತಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 20 ಲಾರಿ ಖರೀದಿಸಿದೆ.

ಏನಿದು ನಮ್ಮ ಕಾರ್ಗೊ?

ಕೆಎಸ್‌ಆರ್‌ಟಿಸಿ ವತಿಯಿಂದ ಪಾರ್ಸೆಲ್ ಮತ್ತು ಕೊರಿಯರ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕೆ ನಮ್ಮ ಕಾರ್ಗೊ ಎಂದು ಹೆಸರಿಡಲಾಗಿದೆ. 2021ರಿಂದ ಈ ವಿಭಾಗ ಆರಂಭಿಸಲಾಗಿದೆ. ಕಾರ್ಗೊ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 20 ಲಾರಿಗಳನ್ನು ಖರೀದಿಸಿದೆ.

ಇದನ್ನೂ ಓದಿ- ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಜಯನಗರಕ್ಕೆ ಸಿದ್ದೇಗೌಡ, ರಿಲೀವ್‌ ಆಗ್ತಾರಾ ಅಂಜನ್‌ ಕುಮಾರ್‌?

ಪ್ರತಿ ಲಾರಿಗೆ 17 ಲಕ್ಷ ರೂ.

ಪ್ರತಿ ಲಾರಿಗೆ 17 ಲಕ್ಷ ರೂ. ನೀಡಿ ಖರೀದಿಸಲಾಗಿದ್ದು 6 ಟನ್‌ ತೂಕದ ಪಾರ್ಸಲ್‌ ಹೊತ್ತೊಯ್ಯಲಿದೆ. ಕೃಷಿ, ಜವಳಿ, ಆಟೊಮೊಬೈಲ್‌ ಮತ್ತು ಫಾರ್ಮಸಿಟಿಕಲ್‌ ಕ್ಷೇತ್ರಗಳನ್ನು ಗಮನದಲ್ಲಿ ಇರಿಸಿಕೊಂಡು ನಮ್ಮ ಕಾರ್ಗೊ ವಿಭಾಗ ವಿಸ್ತರಿಸಲಾಗುತ್ತಿದೆ. ಈ ವಿಭಾಗದ ಮೂಲಕ ವಾರ್ಷಿಕ 100 ಕೋಟಿ ರೂ. ಆದಾಯ ಗಳಿಸುವ ಗುರಿ ಹೊಂದಲಾಗಿದೆ.

ಪಾರ್ಸಲ್‌, ಕೊರಿಯರ್‌ ಸೇವೆ ಇದೆ

ಕೆಎಸ್‌ಆರ್‌ಟಿಸಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳ ನೆಟ್‌ವರ್ಕ್‌ ಹೊಂದಿದೆ. ಇದನ್ನು ಬಳಸಿಕೊಂಡು ನಮ್ಮ ಕಾರ್ಗೊ ಸೇವೆ ಆರಂಭಿಸಲಾಗಿದೆ. ಸದ್ಯ ಹೊರಗುತ್ತಿಗೆ ನೀಡಿದ್ದು ಇದರಿಂದ ಸಂಸ್ಥೆಗೆ ಪ್ರತಿ ತಿಂಗಳು 1.10 ಕೋಟಿ ರೂ. ಆದಾಯವಿದೆ. ಇದನ್ನು ಮತ್ತಷ್ಟು ವಿಸ್ತರಿಸುವುದು ಸಾರಿಗೆ ನಿಗಮದ ಗುರಿ. ಹಾಗಾಗಿ ಲಾರಿಗಳನ್ನು ಖರೀದಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment