ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾರಸುದಾರರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಹರಾಜು (Auction) ಮಾಡಲಾಗುತ್ತಿದೆ. ಜೂನ್ 16 ರಂದು ಬೆಳಗ್ಗೆ 9ಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ದೊಡ್ಡಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.com/politics/by-vijayendra-about-rcb-stampede-issue/" target="_blank" rel="nofollow noopener">ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ

