| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸಂಜೆ 7 ಗಂಟೆಯ ವರದಿ ಪ್ರಕಾರ 22 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಬಾಕಿ ಇದೆ. 13 ಗ್ರಾಮ ಪಂಚಾಯಿತಿಗ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ನಡೆದ 244 ಗ್ರಾಮ ಪಂಚಾಯಿತಿಗಳ ಪೈಕಿ 209 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಬಾಕಿ ಇದೆ?
ಶಿವಮೊಗ್ಗ ತಾಲೂಕು | 40 ಗ್ರಾಮ ಪಂಚಾಯಿತಿ ಪೈಕಿ 30 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 8 ಗ್ರಾಮ ಪಂಚಾಯಿತಿಗಳ ಫಲಿತಾಂಶ ಬಾಕಿ ಇದೆ. 2 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ಭದ್ರಾವತಿ ತಾಲೂಕು | 35 ಗ್ರಾಮ ಪಂಚಾಯಿತಿ ಪೈಕಿ 31 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 4 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ತೀರ್ಥಹಳ್ಳಿ ತಾಲೂಕು | 38 ಗ್ರಾಮ ಪಂಚಾಯಿತಿ ಪೈಕಿ 30 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 8 ಗ್ರಾಮ ಪಂಚಾಯಿತಿಗಳ ಫಲಿತಾಂಶ ಬಾಕಿ ಇದೆ.
ಸಾಗರ ತಾಲೂಕು | 35 ಗ್ರಾಮ ಪಂಚಾಯಿತಿ ಪೈಕಿ 33 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 2 ಗ್ರಾಮ ಪಂಚಾಯಿತಿಗಳ ಫಲಿತಾಂಶ ಬಾಕಿ ಇದೆ.
ಶಿಕಾರಿಪುರ ತಾಲೂಕು | 39 ಗ್ರಾಮ ಪಂಚಾಯಿತಿ ಪೈಕಿ 33 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 6 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ಸೊರಬ ತಾಲೂಕು | 27 ಗ್ರಾಮ ಪಂಚಾಯಿತಿ ಪೈಕಿ 24 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 2 ಗ್ರಾಮ ಪಂಚಾಯಿತಿಗಳ ಫಲಿತಾಂಶ ಬಾಕಿ ಇದೆ. 1 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ಹೊಸನಗರ ತಾಲೂಕು | 30 ಗ್ರಾಮ ಪಂಚಾಯಿತಿ ಪೈಕಿ 28 ಗ್ರಾಮ ಪಂಚಾಯಿತಿ ಎಣಿಕೆ ಮುಕ್ತಾಯ. 2 ಗ್ರಾಮ ಪಂಚಾಯಿತಿಗಳ ಫಲಿತಾಂಶ ಬಾಕಿ ಇದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()